Webdunia - Bharat's app for daily news and videos

Install App

ರೂಪ ಅವ್ರು ಇಲ್ಲಸಲ್ಲದ ಆರೋಪ‌ ಮಾಡಿದ್ದಾರೆ-ರೋಹಿಣಿ ಸಿಂಧೂರಿ

Webdunia
ಸೋಮವಾರ, 20 ಫೆಬ್ರವರಿ 2023 (14:13 IST)
ಸರ್ಕಾರಿ ಅಧಿಕಾರಿಗಳು,ನೌಕರರು ಮೀಡಿಯಾ ಮುಂದೆ ಬರಬಾರದು ಅಂತ ಇದೆ.ಅದಕ್ಕಾಗಿ ನಾನು ನಾನು ಮಾತನಾಡಿಲ್ಲ ಎಂದು ರೋಹಿಣಿ ಸಿಂಧೂರಿ ಹೇಳಿದ್ದಾರೆ.
 
ರೂಪ ಅವ್ರು ಇಲ್ಲಸಲ್ಲದ ಆರೋಪ‌ಮಾಡಿದ್ದಾರೆ.ಸಿಎಸ್‌ಗೆ ದೂರು ಕೊಡಲು ಬಂದಿದ್ದೇನೆ,ದೂರು ನೀಡಿದ್ದೇನೆ. ಅವರ ಕಾರ್ಯವ್ಯಾಪ್ತಿನೆ ಬೇರೆ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ನಾನು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿಲ್ಲ.ವೈಯಕ್ತಿಕ ಆರೋಪದ ಬಗ್ಗೆ ನನ್ನ ಗಂಡ‌ ಮಾತನಾಡಿದ್ದಾರೆ.ನಾನು ಸಿಎಸ್‌ಗೆ ವರದಿ ನೀಡಿದ್ದೇನೆ.ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಆರೋಪ ಮಾಡಬಾರದು.ಏನು ಆಗ್ತಿದೆ ಅದನ್ನು ಹೇಳೋಕೆ ಸಿಎಸ್‌ಗೆ ಬಂದಿದ್ದೆ.ಎಲ್ಲವನ್ನೂ ಹೇಳಿದ್ದೇನೆ
ಮುಖ್ಯ ಕಾರ್ಯದರ್ಶಿಗೆ  ದೂರಿನ‌ ಪ್ರತಿ ಕೊಟ್ಟಿರುವುದಾಗಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments