Webdunia - Bharat's app for daily news and videos

Install App

ಎಂಇಎಸ್ ಸದಸ್ಯರ ವಿರುದ್ಧ ಸಚಿವ ರೋಷನ್ ಬೇಗ್ ವಾಗ್ದಾಳಿ

Webdunia
ಮಂಗಳವಾರ, 23 ಮೇ 2017 (13:12 IST)
ಕರ್ನಾಟಕ ರಾಜ್ಯದಲ್ಲಿದ್ದುಕೊಂಡು ಬೇರೆ ರಾಜ್ಯಕ್ಕೆ ಜಯಕಾರ ಹಾಕುವವರು ಅದೇ ರಾಜ್ಯಕ್ಕೆ ಹೊಗಲಿ ಎಂದು ವಾರ್ತಾ ಖಾತೆ ಸಚಿವ ರೋಷನ್ ಬೇಗ್ ಗುಡುಗಿದ್ದಾರೆ
 
ನಾವೆಲ್ಲಾ ಭಾರತೀಯರು, ಕನ್ನಡಿಗರು ಎನ್ನುವುದನ್ನು ಬೆಳಗಾವಿ ಮಹಾನಗರ ಪಾಲಿಕೆಯ ಎಂಇಎಸ್ ಸದಸ್ಯರು ಅರಿಯಬೇಕು.ಯಾವುದೇ ಬೇಧ ಭಾವ ಸರಿಯಲ್ಲ ಎಂದು ಕಿವಿಮಾತು ಹೇಳಿದ್ದಾರೆ.
 
ನಾಡವಿರೋಧಿ ಘೋಷಣೆ ಕೂಗುವವರಿಗೆ ಮುಂದೆ ಕಾದಿದೆ ಮಾರಿಹಬ್ಬ. ಇನ್ಮುಂದೆ ನಾಡವಿರೋಧಿ ಘೋಷಣೆಗಳಿಗೆ ಕಡಿವಾಣ ಹಾಕುತ್ತೇವೆ ಎಂದು ಸಚಿವ ರೋಷನ್ ಬೇಗ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments