ರೋಷನ್ ಬೇಗ್ ಅಮಾನತು ಮಾಡಿದ್ದೆ ಸರಿ ಎಂದ ಸಚಿವ ಕೃಷ್ಣ ಭೈರೇಗೌಡ

Webdunia
ಬುಧವಾರ, 19 ಜೂನ್ 2019 (12:13 IST)
ಶಿವಮೊಗ್ಗ : ಕಾಂಗ್ರೆಸ್ ಪಕ್ಷದಿಂದ ರೋಷನ್ ಬೇಗ್ ಅಮಾನತು ಮಾಡಿರುವ ಪಕ್ಷದ ಕ್ರಮದ ಬಗ್ಗೆ ಸಚಿವ ಕೃಷ್ಣ ಭೈರೇಗೌಡ ಸಮರ್ಥನೆ ಮಾಡಿಕೊಂಡಿದ್ದಾರೆ.




ರೋಷನ್ ಬೇಗ್ ಒಬ್ಬ ಅವಕಾಶವಾದಿ ರಾಜಕಾರಣಿ. ಅವರನ್ನು ಮಂತ್ರಿ ಮಾಡಿದ್ದಿದ್ರೆ ಎಲ್ಲವೂ ಸರಿ ಇರುತ್ತಿತ್ತು. ಮಂತ್ರಿ ಮಾಡದೇ ಇರುವುದರಿಂದ ಈ ರೀತಿ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಶಿಸ್ತುಕ್ರಮ ಕೈಗೊಂಡಿರುವುದು ಸರಿಯಾಗಿದೆ ಎಂದು  ಸಚಿವ ಕೃಷ್ಣ ಭೈರೇಗೌಡ  ಹೇಳಿದ್ದಾರೆ.


ಕೈ ನಾಯಕರ ಉದ್ಧಟತನವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಶಾಸಕರಾದ ರೋಷನ್ ಬೇಗ್, ರಮೇಶ್ ಜಾರಕಿಹೊಳಿ ಸಮ್ಮಿಶ್ರ ಸರ್ಕಾರದ ಬಗ್ಗೆ ಎಲ್ಲೇ ಮೀರಿ ಮಾತನಾಡುತ್ತಿದ್ದಾರೆ. ಅವರ ಆರೋಪಗಳು ನಿರಾಧಾರವಾಗಿದೆ .ಕೀಳುಮಟ್ಟದ ವರ್ತನೆ, ಇಂತಹ ನಡೆ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸಚಿವ ಕೃಷ್ಣ ಭೈರೇಗೌಡ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments