Webdunia - Bharat's app for daily news and videos

Install App

ಪುನಿತ್‌ರಾಜ್‌ ಕುಮಾರ್ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನ: ಕ್ರಮಕ್ಕೆ ಮನವಿ

Webdunia
ಶುಕ್ರವಾರ, 30 ಜನವರಿ 2015 (19:28 IST)
ನಟ ಪುನಿತ್‌ರಾಜ್ ಕುಮಾರ್ ಅವರ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇನಕಾರಿ ಹೇಳಿಕೆಗಳನ್ನು ದಾಖಲಿಸಲಾಗಿದ್ದು, ಅಂತಹವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರಗೆ ನಟ ಶಿವರಾಜ್ ಕುಮಾರ್ ಅವರ ಅಭಿಮಾನಿಗಳ ಬಳಗ ಇಂದು ಮನವಿ ಸಲ್ಲಿಸಿತು.  
 
ಮನವಿಯನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಸಚಿವರು, ಇಂತಹ ಅವಹೇಳನಕಾರಿ ಹೇಳಿಕೆಗಳಿಂದ ಖ್ಯಾತಿ ಪಡೆದಿರುವ ವ್ಯಕ್ತಿಗಳ ವೈಯಕ್ತಿಕ ಜೀವನಕ್ಕೆ ಧಕ್ಕೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಯಾರೂ ಕೂಡ ಇಂತಹ ಕೃತ್ಯಗಳನ್ನು ಎಸಗಬಾರದು ಎಂದ ಸಚಿವರು, ಈ ಪ್ರಕರಣವನ್ನು ಗಣನೆಗೆ ತೆಗೆದುಕೊಂಡು ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. 
 
ಸಾಮಾಜಿಕ ಜಾಲತಾಣಗಳಲ್ಲಿ ದಿನನಿತ್ಯ ಇಂತಹ ಪ್ರಕರಣಗಳು ಕಂಡು ಬರುತ್ತಿದ್ದು, ಈ ಹಿಂದೆ ನಟ ಜೈ ಜಗದೀಶ್ ಪುತ್ರಿ ಹಾಗೂ ಸಚಿವ ಅಂಬರೀಶ್ ಜೊತೆಯಾಗಿ ನಿಂತಿದ್ದ ಫೋಟೋವನ್ನು ಜಾಲತಾಣದಲ್ಲಿ ಪಸರಿಸಿದ್ದ ಕಿಡಿಗೇಡಿಗಳು, ಸಚಿವ ಅಂಬರೀಶ್ ಯಾರೋ ಯುವತಿಯೋರ್ವಳನ್ನು ತಬ್ಬಿಕೊಂಡು ಮನ ಮೋಹಕವಾಗಿ ಚುಂಬಿಸುತ್ತಿದ್ದಾರೆ ಎಂಬ ವದಂತಿಯನ್ನು ಹುಟ್ಟುಹಾಕಿದ್ದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments