Webdunia - Bharat's app for daily news and videos

Install App

ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಯ್ತು ರೌಡಿಗಳ ಅಟ್ಟಹಾಸ!

Webdunia
ಮಂಗಳವಾರ, 1 ಮಾರ್ಚ್ 2022 (07:03 IST)
ಬೆಂಗಳೂರು : ಪುಡಿರೌಡಿಗಳ ಹಾವಳಿಯಿಂದ ಜನ ಹೈರಣಾಗಿ ಹೋಗಿದ್ದಾರೆ.

ಪುಂಡರ ಹಾವಳಿಂದ ರೋಸಿಹೋಗಿರೋ ಸಾರ್ವಜನಿಕರು ಕಿರಾತಕರ ಕಿರುಕುಳವನ್ನ ತಡೆಗಟ್ಟುವಂತೆ ಟ್ವೀಟ್ ಮೂಲಕ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಮಾಡಿಕೊಂಡಿದ್ದಾರೆ.

ಹಲಸೂರು ಮಾರುಕಟ್ಟೆ ಸುತ್ತಮತ್ತ ಓಡಾಡುವ ಮಹಿಳೆಯರಿಗೆ, ಜನರಿಗೆ ಅಭದ್ರತೆ ಕಾಡುತ್ತಿದೆ. ಕಿರಾತಕರು ರಸ್ತೆಯಲ್ಲಿ ಓಡಾಡುವವರ ಮೇಲೆ ಹಲ್ಲೆ ಮಾಡಿ ಅಸಭ್ಯ ಪದಗಳಿಂದ ನಿಂದನೆ ಮಾಡ್ತಾರೆ.

ಕಿಡಿಗೇಡಿಗಳಿಗಳಿಗೆ ಸ್ಥಳೀಯ ಪೊಲೀಸರ ಭಯವಂತು ಇಲ್ಲದಂತಾಗಿದೆ ದಯವಿಟ್ಟು ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಪುಂಡರ ವಿರುದ್ಧ ಕ್ರಮ ಜರಗಿಸುವಂತೆ ಟ್ವೀಟ್ ಮೂಲಕ ಸ್ಥಳೀಯರು ಮನವಿ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ರಾಹುಲ್ ಗಾಂಧಿ ವಿದೇಶ ಪ್ರವಾಸ ಮಾಡಿದಾಗಲೆಲ್ಲಾ ದೇಶದಲ್ಲಿ ಅನಾಹುತವಾಗುತ್ತದೆ: ಕರ್ನಾಟಕ ಬಿಜೆಪಿ ಆರೋಪ

Pahalgam Terror Attack: ಗಾಯಗೊಂಡವರನ್ನು ಭೇಟಿಯಾಗಿ, ಧೈರ್ಯ ತುಂಬಿದ ಅಮಿತ್ ಶಾ

Robert Vadra: ಮುಸ್ಲಿಮರಿಗೆ ದೇಶದಲ್ಲಿ ತೊಂದರೆಯಾಗ್ತಿದೆ, ಅದಕ್ಕೇ ದಾಳಿ ಮಾಡಿದ್ದಾರೆ ಎಂದ ರಾಬರ್ಟ್ ವಾದ್ರಾ: ಭಾರೀ ಟೀಕೆ

Pahalgam Terror Attack: ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯೆ ಹೀಗಿತ್ತು

Pehalgam Terror Attack: ಪ್ರತೀಕಾರದ ಮುನ್ಸೂಚನೆ ಕೊಟ್ಟ ಅಮಿತ್ ಶಾ

ಮುಂದಿನ ಸುದ್ದಿ
Show comments