ಬಹುಮತ ಬರುವವರೆಗೆ ಬಿಎಸ್‌ವೈ ಸಿಎಂ ಅಭ್ಯರ್ಥಿ, ನಂತ್ರ,,,ಹೆಗಡೆಯಂತೆ..!

Webdunia
ಗುರುವಾರ, 2 ನವೆಂಬರ್ 2017 (17:16 IST)
ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಬಹುಮತ ಬರುವವರೆಗೆ ಮಾತ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಅಭ್ಯರ್ಥಿಯಾ? ನಂತರ ಸಿಎಂ ಸ್ಥಾನ ಅನಂತಕುಮಾರ್ ಹೆಗಡೆಯವರ ಪಾಲಾಗಲಿದೆಯೇ ಎನ್ನುವ ಅನುಮಾನ ಬೆಳವಣಿಗಗಳು ನೋಡಿದಲ್ಲಿ ಇದೀಗ ಕಾಡಲು ಆರಂಭಿಸಿದೆ.
ಕಟ್ಟರ್ ಹಿಂದುತ್ವವಾದಿ ನಾಯಕರಾದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಪರಿವರ್ತನಾ ಯಾತ್ರೆಗೆ ಆಗಮಿಸುತ್ತಿರುವಂತೆಯೇ ಸಿಎಂ ಅಭ್ಯರ್ಥಿಗೆ ದೊರೆಯಬೇಕಾದ ಗೌರವ ದೊರೆತಿದೆ ಎಂದು ಮೂಲಗಳು ತಿಳಿಸಿವೆ.
 
ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬಂದಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆಯವರಿಗೆ ಸಿಎಂ ಸ್ಥಾನ ದೊರೆಯುವುದು ಖಚಿತ ಎಂದು ಬಿಜೆಪಿಯ ಅಂತರಿಕ ವಲಯಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ ಎಂದು ಮೂಲಗಳು ತಿಳಿಸಿವೆ.  
 
ಆದಾಗ್ಯೂ, ಬಿಜೆಪಿ ಮುಖಂಡರು ಊಹಾಪೋಹಗಳನ್ನು ತಿರಸ್ಕರಿಸಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದಾರೆ. ಅದರಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments