Webdunia - Bharat's app for daily news and videos

Install App

ಪೊಲೀಸರ ಮೇಲೇ ದಾಳಿಗೆ ಸಜ್ಜಾಗಿದ್ದ ರೌಡಿಗಳು..!

Webdunia
ಗುರುವಾರ, 9 ಫೆಬ್ರವರಿ 2017 (19:36 IST)
ಕಡಬಗೆರೆ ಸೀನನ ಮೇಲಿನ ಶೂಟೌಟ್  ಬಳಿಕ ನಗರದಲ್ಲಿ ರೌಡಿಗಳ ಹೆಡೆಮುರಿ ಕಟ್ಟಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ.  ಈ ಮಧ್ಯೆ, ತಮ್ಮ ಬೆನ್ನುಬಿದ್ದಿರುವ ಪೊಲೀಸರ ವಿರುದ್ಧವೇ ದಾಳಿ ನಡೆಸಲು ರೌಡಿಗಳು ಮುಂದಾಗಿದ್ದಾರೆ ಎಂಬ ಆಘಾತಕಾರಿ ಸುದ್ದಿ ಬೆಳಕಿಗೆ ಬಂದಿದೆ. ಮಾತುಕತೆ ನಡೆಸುತ್ತಿದ್ದ ಸಂದರ್ಭದಲ್ಲೇ ದಾಳಿ ನಡೆಸಿದ ಪೊಲೀಸರು ನಾಲ್ವರು ರೌಡಿ ಶಿಟರ್`ಗಳನ್ನ ಬಂಧಿಸಿದ್ದಾರೆ ಎನ್ನಲಾಗಿದೆ. 

ಒಂಟೆ ರೋಹಿತ್,  ಸೈಲೆಂಟ್  ಸುನೀಲನ ಬಂಧನದ ಬಳಿಕ ಪೊಲೀಸರ ರೌಡಿಗಳು ನಗರದ ಹೊರವಲಯದ ಅಪಾರ್ಟ್`ಮೆಂಟ್ ಒಂದರಲ್ಲಿ ರಹಸ್ಯ ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ನಗರದಲ್ಲಿ ರೌಡಿಗಳ ಉಪಟಳ ಮಿತಿ ಮೀರಿದೆ, ಕಾನೂನು ಉಲ್ಲಂಘಿಸುವವರನ್ನ ಸುಮ್ಮನೆ ಬಿಡುವುದಿಲ್ಲ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಎಚ್ಚರಿಕೆ ನೀಡಿದ್ದರು.

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ವೀಕೆಂಡ್ ನಲ್ಲಿ ಬೆಂಗಳೂರಿಗೆ ಮಳೆ ಬರುತ್ತಾ, ಇಂದಿನ ಹವಾಮಾನ ವರದಿ

ವರ್ಷದ ಹಿಂದೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಹೆಡ್‌ಕಾನ್‌ಸ್ಟೇಬಲ್‌ ಕ್ವಾಟ್ರಸ್‌ನಲ್ಲೇ ಆತ್ಮಹತ್ಯೆ

ಅತ್ಯಾಚಾರ ಪ್ರಕರಣ: ಇದೇ 30ರಂದು ಪ್ರಜ್ವಲ್ ರೇವಣ್ಣಗೆ ಜಾಮೀನಾ, ಜೈಲಾ, ಮಹತ್ವದ ತೀರ್ಪು

ಲೈವ್‌ನಲ್ಲಿ ವರದಿ ಮಾಡುತ್ತಿರುವಾಗಲೇ ಪ್ರವಾಹದಲ್ಲಿ ಕೊಚ್ಚಿ ಹೋದ ಪಾಕ್‌ ವರದಿಗಾರ, Viral Vdeo

ಶಾಸಕರು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಾಗಲೇ ರಮ್ಮಿ ಆಡುತ್ತಾ ಕೂತಾ ಉಪ ಅರಣ್ಯ ಸಂರಕ್ಷಣಾಧಿಕಾರಿ

ಮುಂದಿನ ಸುದ್ದಿ
Show comments