Webdunia - Bharat's app for daily news and videos

Install App

ರೌಡಿಶೀಟರ್ ಸ್ಲಂ ಭರತ್ ಪೊಲೀಸರ ಗುಂಡಿಗೆ ಬಲಿ

Webdunia
ಗುರುವಾರ, 27 ಫೆಬ್ರವರಿ 2020 (13:37 IST)

ಭೂಗತ ಲೋಕದಲ್ಲಿ ಮೆರೆಯೋದಕ್ಕೆ ಅಂತ ಮಾಡಬಾರದ ಕೆಲಸ ಮಾಡಿ ಮೆರೆಯೋಕೆ ಹೊರಟಿದ್ದ ಸ್ಲಂ ಭರತ್ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ.
 

ಬೆಂಗಳೂರಿನಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ರೌಡಿಶೀಟರ್ ಸ್ಲಂ ಭರತ್ ನ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ.

ಗುಂಡು ನೇರವಾಗಿ ಭರತ್ ನ ಹೊಟ್ಟೆ ಹೊಕ್ಕಿದ್ದರಿಂದ ಆತನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

ಸೋಲದೇವನಹಳ್ಳಿ ಬಳಿ ಘಟನೆ ನಡೆದಿದ್ದು, ರಾಜಗೋಪಾಲ ನಗರ ಠಾಣೆಯ ಇನ್ಸಪೆಕ್ಟರ್ ಹಾರಿಸಿದ ಗುಂಡಿಗೆ ರೌಡಿ ಸಾವನ್ನಪ್ಪಿದ್ದಾನೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments