Webdunia - Bharat's app for daily news and videos

Install App

ರೌಡಿಶೀಟರ್ ನಾಗ್‌ ಮತ್ತೆ ಎದುರಾದ ಸಂಕಷ್ಟ: ಮತ್ತೆ ಮೂರು ಕೇಸ್ ದಾಖಲು

Webdunia
ಭಾನುವಾರ, 21 ಮೇ 2017 (14:00 IST)
ರೌಡಿಶೀಟರ್ ನಾಗ್‌ ಬಂಧನದ ಮಾಹಿತಿ ತಿಳಿದ ನಂತರ ಮೂವರು ಉದ್ಯಮಿಗಳು ಕೆಂಗೇರಿ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ.
 
ಉದ್ಯಮಿಗಳಾದ ಚಂದ್ರಕುಮಾರ್, ಮುನಿರಾಜು ಮತ್ತು ಕಲ್ಯಾಣ್ ಎನ್ನುವ ಉದ್ಯಮಿಗಳು ನಾಗ್ ವಿರುದ್ಧ ದೂರು ದಾಖಲಿಸಿದ್ದಾರೆ.
 
ಉದ್ಯಮಿ ಮುನಿರಾಜು ಎನ್ನುವವರಿಗೆ ಕಾರಿನಲ್ಲಿ ಬಂದು ಪಿಸ್ತೂಲ್ ತೋರಿಸಿ 1. ಕೋಟಿ 75 ಲಕ್ಷ ರೂಪಾಯಿಗಳನ್ನು ವಂಚಿಸಿದ್ದಾನೆ 
 
2016 ಡಿಸೆಂಬರ್ 25 ರಂದು ಉದ್ಯಮಿ ಚಂದ್ರಕುಮಾರ್ ರಿಂದ 2.5 ಕೋಟಿ ವಂಚನೆ ಮತ್ತು ಕಲ್ಯಾಣಿಯಿಂದ 3.5 ಕೋಟಿ ವಂಚಿಸಿದ್ದಾನೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ.
 
ರೌಡಿಶೀಟರ್ ನಾಗ, ಪುತ್ರ ಶಾಸ್ತ್ರಿ ಮತ್ತು ಸಹಚರ ಶರವಣ ವಿರುದ್ಧ ಎಫ್‌ಐಆರ್ ದಾಖಿಸಲಾಗಿದೆ    

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಾರಿಗೆ ನೌಕರರಿಗೆ ಸಂಬಳ ಕಟ್, ರೈತರಿಗೆ ಲಾಟಿ ಏಟು ಇದು ಯಾವ ನ್ಯಾಯ: ಆರ್ ಅಶೋಕ್

ಕ್ಯಾಲ್ಶಿಯಂ ಟ್ಯಾಬ್ಲೆಟ್ ಅತಿಯಾಗಿ ಸೇವಿಸುತ್ತಿದ್ದರೆ ಡಾ ಬಿಎಂ ಹೆಗ್ಡೆಯವರ ಸಲಹೆ ಕೇಳಿ

ಸತ್ತ ಆರ್ಥಿಕತೆ ಎಂದು ರಷ್ಯಾ, ಭಾರತಕ್ಕೆ ನಿಂದಿಸಿ ಈಗ ರಷ್ಯಾಕ್ಕೇ ಹೊರಟ ಡೊನಾಲ್ಡ್ ಟ್ರಂಪ್

ಮುಂದಿನ ಸುದ್ದಿ
Show comments