Webdunia - Bharat's app for daily news and videos

Install App

ಜೆಡಿಎಸ್ ಶಾಸಕ ಸುರೇಶ್ ಬಾಬು ಅವರ ಸಹೋದರನ ಗೂಂಡಾಗಿರಿ

Webdunia
ಭಾನುವಾರ, 17 ಡಿಸೆಂಬರ್ 2017 (08:06 IST)
ತುಮಕೂರು: ಜೆ.ಡಿ.ಎಸ್ ಶಾಸಕ ಸಿ.ಬಿ. ಸುರೇಶ್ ಬಾಬು ಅವರ  ಸಹೋದರ ದಯಾನಂದ್ ಅವರು ವಕೀಲರ ಮೇಲೆ ಹಲ್ಲೆ ಮಾಡಿದ  ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪುರಸಭೆ ಕಚೇರಿಯಲ್ಲಿ ನಡೆದಿದೆ.


ಅಳವಡಿಸಿದ್ದ ಫ್ಲೆಕ್ಸ್ ಗಳ ಬಗ್ಗೆ ವಕೀಲ ಮಂಜುನಾಥ್ ಅವರು,  ಪುರಸಭೆಯ ಸಿಇಒ ಮಂಜುಳಾ ಅವರ ಬಳಿ ಮಾಹಿತಿ ಕೇಳಿದ್ದಕ್ಕೆ ಕೋಪಗೊಂಡ ದಯಾನಂದ್ ಅವರು ಪುರಸಭೆಯ ಕಚೇರಿಯಲ್ಲೇ ಅವರ ಮೇಲೆ ಹಲ್ಲೆ ಮಾಡಿದರು.

ಇವರು ಚಿಕ್ಕನಾಯಕನ ಹಳ್ಳಿ ಕ್ಷೇತ್ರದ ಜೆಡಿಎಸ್ ಶಾಸಕ ಸಿಬಿ ಸುರೇಶ ಅವರ ಸಹೋದರರಾಗಿದ್ದು, ಪುರಸಭೆಯ ಮಾಜಿ ಅಧ್ಯಕ್ಷರು ಕೂಡ ಆಗಿದ್ದರು. ದಯಾನಂದ್ ಅವರು  ವಕೀಲ ಮಂಜುನಾಥ್ ಅವರ ಮೇಲೆ ಹಲ್ಲೆ ನಡೆಸಿದ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments