Webdunia - Bharat's app for daily news and videos

Install App

ವ್ಯಕ್ತಿಯೊಬ್ಬರ ಹತ್ಯೆಗೆ ಸಂಚು ರೂಪಿಸಿದ ಕಿಡಿಗೇಡಿಗಳು ಅಂದರ್

Webdunia
ಮಂಗಳವಾರ, 5 ಅಕ್ಟೋಬರ್ 2021 (21:34 IST)
ಬೆಂಗಳೂರು: ವ್ಯಕ್ತಿಯೊಬ್ಬರ ಹತ್ಯೆಗೆ ಸಂಚು ರೂಪಿಸಿದ್ದ ರೌಡಿ ಮತ್ತು ಆತನ ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ವಿಲ್ಸನ್ ಗಾರ್ಡನ್‌ನ ರೌಡಿ ಡೇವಿಡ್ ಮತ್ತು ಆತನ ಸಹಚರರಾದ ಮಂಜುನಾಥ್ ಸೇರಿದಂತೆ 10 ಮಂದಿಯನ್ನು ಬಂಧಿಸಲಾಗಿದೆ.
ಆಟೋ ಚಾಲಕರೊಬ್ಬರ ಪುತ್ರಿಯನ್ನು ರೌಡಿ ಡೇವಿಡ್ ಎಂಬಾತ​ ಪ್ರೀತಿಸುತ್ತಿದ್ದ. ಈ ವಿಚಾರ ಯುವತಿಯ ತಂದೆಗೆ ತಿಳಿದು ಮಗಳ ತಂಟೆಗೆ ಬಾರದಂತೆ ಎಚ್ಚರಿಕೆ ಕೊಟ್ಟಿದ್ದರು. ಆದರೂ ಸುಮ್ಮನಾಗಿರಲಿಲ್ಲ. ಎರಡು ದಿನಗಳ ಹಿಂದೆ ಯುವತಿ ಹುಟ್ಟುಹಬ್ಬವೆಂದು ಆಕೆಯ ಮನೆ ಮುಂದೆ ಕೇಕ್ ಕತ್ತರಿಸಿದ್ದಾನೆ. ಈ ವೇಳೆ ಯುವತಿಯ ತಂದೆ ಮತ್ತು ಡೇವಿಡ್ ನಡುವೆ ಮಾತಿನ ಚಕಮಕಿ ನಡೆದಿದೆ. ಇದರಿಂದ ಕೆರಳಿದ ಡೇವಿಡ್ ತನ್ನ ಪ್ರೀತಿಗೆ ಯುವತಿಯ ತಂದೆ ಅಡ್ಡಿಯಾಗುತ್ತಿದ್ದಾನೆ ಎಂದು ಕೊಲೆಗೆ ನಿರ್ಧರಿಸಿದ್ದ.
ಹಲವು ಬಾರಿ ಯುವತಿಯ ಮನೆ ಬಳಿ ತೆರಳಿ ಕೊಲೆಗೆ ಯತ್ನಿಸಿ ವಿಫಲರಾಗಿದ್ದ ಆರೋಪಿಗಳು ಭಾನುವಾರ ರಾತ್ರಿ ಮತ್ತೆ ಹತ್ಯೆಗೆ ಸಜ್ಜಾಗಿದ್ದರು ಎಂದು ಸಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾರಿ ಶಕ್ತಿಯ ಚಿಹ್ನೆ ಸಿಂಧೂರ್‌: ಅಹಲ್ಯಾಬಾಯಿ ಹೋಳ್ಕರ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಮುಂದಿನ ಸುದ್ದಿ
Show comments