Webdunia - Bharat's app for daily news and videos

Install App

ರೌಡಿ ಜೈಲಿನಿಂದ ಹೊರಬಂದಿದ್ದಕ್ಕೆ ವಿಜಯೋತ್ಸವ ಆಚರಿಸಿದ್ರು, ಆಮೇಲೆ ಏನಾಯ್ತು ಗೊತ್ತಾ?

Webdunia
ಬುಧವಾರ, 28 ನವೆಂಬರ್ 2018 (14:12 IST)
ಜೈಲಿನಿಂದ ಹೊರ ಬಂದ ಕೊಲೆ ಆರೋಪಿ, ರೌಡಿಶೀಟರ್ ನಿಂದ ವಿಜಯೋತ್ಸವ ಆಚರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಠಿಣ ಕಾನೂನು ಕ್ರಮ ಕೈಗೊಂಡಿದ್ದಾರೆ.

ಕಲಬುರ್ಗಿ ನಗರದ ಮಾಂಗರವಾಡಿಯಲ್ಲಿ ಕೊಲೆ ಪ್ರಕರಣ ನಡೆದಿತ್ತು. ಕೊಲೆ ಆರೋಪದಲ್ಲಿ ಬಂಧನಕ್ಕೆ ಒಳಗಾಗಿ ಹೊರ ಬಂದಿದ್ದ ರೌಡಿಶೀಟರ್ ವಿಠ್ಯಾ ಉಪಾಧ್ಯಾಯನಿಗೆ ವಿಜಯೋತ್ಸವ ಮೂಲಕ ಸ್ವಾಗತ ಕೋರಲಾಗಿತ್ತು. ಬ್ಯಾಂಡ್-ಬಾಜಾಗಳೊಂದಿಗೆ ಕಾರಿನಲ್ಲಿ ಮೆರವಣಿಗೆ ನಡೆಸಲಾಗಿತ್ತು. ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು.

 ಈ ಘಟನೆಯಲ್ಲಿ ಮತ್ತೆ ರೌಡಿ ಶೀಟರ್ ವಿಠ್ಯಾ ಉಪದ್ಯಾಯನನ್ನು ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments