Webdunia - Bharat's app for daily news and videos

Install App

ರೌಡಿ ಜೈಲಿನಿಂದ ಹೊರಬಂದಿದ್ದಕ್ಕೆ ವಿಜಯೋತ್ಸವ ಆಚರಿಸಿದ್ರು, ಆಮೇಲೆ ಏನಾಯ್ತು ಗೊತ್ತಾ?

Webdunia
ಬುಧವಾರ, 28 ನವೆಂಬರ್ 2018 (14:12 IST)
ಜೈಲಿನಿಂದ ಹೊರ ಬಂದ ಕೊಲೆ ಆರೋಪಿ, ರೌಡಿಶೀಟರ್ ನಿಂದ ವಿಜಯೋತ್ಸವ ಆಚರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಠಿಣ ಕಾನೂನು ಕ್ರಮ ಕೈಗೊಂಡಿದ್ದಾರೆ.

ಕಲಬುರ್ಗಿ ನಗರದ ಮಾಂಗರವಾಡಿಯಲ್ಲಿ ಕೊಲೆ ಪ್ರಕರಣ ನಡೆದಿತ್ತು. ಕೊಲೆ ಆರೋಪದಲ್ಲಿ ಬಂಧನಕ್ಕೆ ಒಳಗಾಗಿ ಹೊರ ಬಂದಿದ್ದ ರೌಡಿಶೀಟರ್ ವಿಠ್ಯಾ ಉಪಾಧ್ಯಾಯನಿಗೆ ವಿಜಯೋತ್ಸವ ಮೂಲಕ ಸ್ವಾಗತ ಕೋರಲಾಗಿತ್ತು. ಬ್ಯಾಂಡ್-ಬಾಜಾಗಳೊಂದಿಗೆ ಕಾರಿನಲ್ಲಿ ಮೆರವಣಿಗೆ ನಡೆಸಲಾಗಿತ್ತು. ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು.

 ಈ ಘಟನೆಯಲ್ಲಿ ಮತ್ತೆ ರೌಡಿ ಶೀಟರ್ ವಿಠ್ಯಾ ಉಪದ್ಯಾಯನನ್ನು ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹದಾಯಿ ಯೋಜನೆಗೆ ಅನುಮತಿ ನಿರಾಕರಿಸಿ ಕೇಂದ್ರದಿಂದ ಕನ್ನಡಿಗರಿಗೆ ಅನ್ಯಾಯ: ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಪರಿಶುದ್ಧ ಚಿನ್ನದ ದರ ಇಂದು ಹೊಸ ದಾಖಲೆ

ಆಂಧ್ರದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ: ಆರ್ ಅಶೋಕ್, ವಿಜಯೇಂದ್ರ ಆಕ್ರೋಶ

ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗೆ ಇಂದಾದ್ರೂ ಸಿಗ್ತಾರಾ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments