Webdunia - Bharat's app for daily news and videos

Install App

ಬ್ಯಾಂಕ್ ಒಳಗೆ ನುಗ್ಗಿ ರೌಡಿಯ ಬರ್ಬರ ಹತ್ಯೆ

Webdunia
ಸೋಮವಾರ, 19 ಜುಲೈ 2021 (15:44 IST)
ಪತ್ನಿಯೊಂದಿಗೆ ಬ್ಯಾಂಕ್ ಗೆ ಬಂದಿದ್ದ ರೌಡಿಯೊಬ್ಬನನ್ನು 8 ಮಂದಿ ದುಷ್ಕರ್ಮಿಗಳು ಹಾಡುಹಗಲೇ ಬ್ಯಾಂಕ್ ಒಳಗೆ ಮಾರಕಾಸ್ತ್ರಗಳಿಂದ
ಕೊಚ್ಚಿ ಕೊಲೆಗೈದ ಭೀಕರ ಘಟನೆ ರಾಜಧಾನಿ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೋರಮಂಗಲ 8ನೇ ಬ್ಲಾಕ್ ನ ಯೂನಿಯನ್ ಬ್ಯಾಂಕ್ ನಲ್ಲಿ ಸೋಮವಾರಮಟ ಮಟ ಮಧ್ಯಾನ ರೌಡಿಶೀಟರ್ ಬಬ್ಲಿ ಎಂಬಾತನ ಹತ್ಯೆ ಮಾಡಲಾಗಿದೆ.
ಪತ್ನಿ ಜೊತೆ ಬ್ಯಾಂಕ್‌ಗೆ ಆಗಮಿಸಿದ್ದ ರೌಡಿಶೀಟರ್ ಬಾಬ್ಲಿಯನ್ನು ಹಿಂಬಾಲಿಸಿದ ಮಾರಕಾಸ್ತ್ರಗಳನ್ನು ಹಿಡಿದಿದ್ದ 8 ಮಂದಿಯ ದುಷ್ಕರ್ಮಿಗಳ ತಂಡ ಬ್ಯಾಂಕ್ ಒಳಗೆ ನುಗ್ಗಿ ಕೊಚ್ಚಿ ಕೊಲೆ ಮಾಡಿದೆ.
ಆಗ್ನೇಯ ವಿಭಾಗ ಡಿಸಿಪಿ‌‌ ಜೋಷಿ‌ ಶ್ರೀನಾಥ್ ಮಹದೇವ್ ಸ್ಥಳಕ್ಕೆ ಕೋರಮಂಗಲ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣ: 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಬೇಕು

ಇದೊಂದು ಪವಾಡ: 10ದಿನಗಳ ಬಳಿಕ ಬದುಕುಳಿದ ಮಹರ್ಜನ್ ಕುಟುಂಬದ ಪ್ರತಿಕ್ರಿಯೆ

ಡಿಕೆ ಶಿವಕುಮಾರ್‌ ಡಮ್ಮಿ, ರಿಮೋಟ್ ಕಂಟ್ರೋಲ್ಡ್‌ ಸಿಎಂ: ಆರ್‌ ಅಶೋಕ್ ಕಿಡಿ

ಮುಂದಿನ ಸುದ್ದಿ
Show comments