Webdunia - Bharat's app for daily news and videos

Install App

ಬ್ಯಾಂಕ್ ಒಳಗೆ ನುಗ್ಗಿ ರೌಡಿಯ ಬರ್ಬರ ಹತ್ಯೆ

Webdunia
ಸೋಮವಾರ, 19 ಜುಲೈ 2021 (15:44 IST)
ಪತ್ನಿಯೊಂದಿಗೆ ಬ್ಯಾಂಕ್ ಗೆ ಬಂದಿದ್ದ ರೌಡಿಯೊಬ್ಬನನ್ನು 8 ಮಂದಿ ದುಷ್ಕರ್ಮಿಗಳು ಹಾಡುಹಗಲೇ ಬ್ಯಾಂಕ್ ಒಳಗೆ ಮಾರಕಾಸ್ತ್ರಗಳಿಂದ
ಕೊಚ್ಚಿ ಕೊಲೆಗೈದ ಭೀಕರ ಘಟನೆ ರಾಜಧಾನಿ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೋರಮಂಗಲ 8ನೇ ಬ್ಲಾಕ್ ನ ಯೂನಿಯನ್ ಬ್ಯಾಂಕ್ ನಲ್ಲಿ ಸೋಮವಾರಮಟ ಮಟ ಮಧ್ಯಾನ ರೌಡಿಶೀಟರ್ ಬಬ್ಲಿ ಎಂಬಾತನ ಹತ್ಯೆ ಮಾಡಲಾಗಿದೆ.
ಪತ್ನಿ ಜೊತೆ ಬ್ಯಾಂಕ್‌ಗೆ ಆಗಮಿಸಿದ್ದ ರೌಡಿಶೀಟರ್ ಬಾಬ್ಲಿಯನ್ನು ಹಿಂಬಾಲಿಸಿದ ಮಾರಕಾಸ್ತ್ರಗಳನ್ನು ಹಿಡಿದಿದ್ದ 8 ಮಂದಿಯ ದುಷ್ಕರ್ಮಿಗಳ ತಂಡ ಬ್ಯಾಂಕ್ ಒಳಗೆ ನುಗ್ಗಿ ಕೊಚ್ಚಿ ಕೊಲೆ ಮಾಡಿದೆ.
ಆಗ್ನೇಯ ವಿಭಾಗ ಡಿಸಿಪಿ‌‌ ಜೋಷಿ‌ ಶ್ರೀನಾಥ್ ಮಹದೇವ್ ಸ್ಥಳಕ್ಕೆ ಕೋರಮಂಗಲ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments