ಬ್ಯಾಂಕ್ ಒಳಗೆ ನುಗ್ಗಿ ರೌಡಿಯ ಬರ್ಬರ ಹತ್ಯೆ

Webdunia
ಸೋಮವಾರ, 19 ಜುಲೈ 2021 (15:44 IST)
ಪತ್ನಿಯೊಂದಿಗೆ ಬ್ಯಾಂಕ್ ಗೆ ಬಂದಿದ್ದ ರೌಡಿಯೊಬ್ಬನನ್ನು 8 ಮಂದಿ ದುಷ್ಕರ್ಮಿಗಳು ಹಾಡುಹಗಲೇ ಬ್ಯಾಂಕ್ ಒಳಗೆ ಮಾರಕಾಸ್ತ್ರಗಳಿಂದ
ಕೊಚ್ಚಿ ಕೊಲೆಗೈದ ಭೀಕರ ಘಟನೆ ರಾಜಧಾನಿ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೋರಮಂಗಲ 8ನೇ ಬ್ಲಾಕ್ ನ ಯೂನಿಯನ್ ಬ್ಯಾಂಕ್ ನಲ್ಲಿ ಸೋಮವಾರಮಟ ಮಟ ಮಧ್ಯಾನ ರೌಡಿಶೀಟರ್ ಬಬ್ಲಿ ಎಂಬಾತನ ಹತ್ಯೆ ಮಾಡಲಾಗಿದೆ.
ಪತ್ನಿ ಜೊತೆ ಬ್ಯಾಂಕ್‌ಗೆ ಆಗಮಿಸಿದ್ದ ರೌಡಿಶೀಟರ್ ಬಾಬ್ಲಿಯನ್ನು ಹಿಂಬಾಲಿಸಿದ ಮಾರಕಾಸ್ತ್ರಗಳನ್ನು ಹಿಡಿದಿದ್ದ 8 ಮಂದಿಯ ದುಷ್ಕರ್ಮಿಗಳ ತಂಡ ಬ್ಯಾಂಕ್ ಒಳಗೆ ನುಗ್ಗಿ ಕೊಚ್ಚಿ ಕೊಲೆ ಮಾಡಿದೆ.
ಆಗ್ನೇಯ ವಿಭಾಗ ಡಿಸಿಪಿ‌‌ ಜೋಷಿ‌ ಶ್ರೀನಾಥ್ ಮಹದೇವ್ ಸ್ಥಳಕ್ಕೆ ಕೋರಮಂಗಲ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments