Webdunia - Bharat's app for daily news and videos

Install App

ಬ್ಯಾಂಕ್ ಒಳಗೆ ನುಗ್ಗಿ ರೌಡಿಯ ಬರ್ಬರ ಹತ್ಯೆ

Webdunia
ಸೋಮವಾರ, 19 ಜುಲೈ 2021 (15:44 IST)
ಪತ್ನಿಯೊಂದಿಗೆ ಬ್ಯಾಂಕ್ ಗೆ ಬಂದಿದ್ದ ರೌಡಿಯೊಬ್ಬನನ್ನು 8 ಮಂದಿ ದುಷ್ಕರ್ಮಿಗಳು ಹಾಡುಹಗಲೇ ಬ್ಯಾಂಕ್ ಒಳಗೆ ಮಾರಕಾಸ್ತ್ರಗಳಿಂದ
ಕೊಚ್ಚಿ ಕೊಲೆಗೈದ ಭೀಕರ ಘಟನೆ ರಾಜಧಾನಿ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೋರಮಂಗಲ 8ನೇ ಬ್ಲಾಕ್ ನ ಯೂನಿಯನ್ ಬ್ಯಾಂಕ್ ನಲ್ಲಿ ಸೋಮವಾರಮಟ ಮಟ ಮಧ್ಯಾನ ರೌಡಿಶೀಟರ್ ಬಬ್ಲಿ ಎಂಬಾತನ ಹತ್ಯೆ ಮಾಡಲಾಗಿದೆ.
ಪತ್ನಿ ಜೊತೆ ಬ್ಯಾಂಕ್‌ಗೆ ಆಗಮಿಸಿದ್ದ ರೌಡಿಶೀಟರ್ ಬಾಬ್ಲಿಯನ್ನು ಹಿಂಬಾಲಿಸಿದ ಮಾರಕಾಸ್ತ್ರಗಳನ್ನು ಹಿಡಿದಿದ್ದ 8 ಮಂದಿಯ ದುಷ್ಕರ್ಮಿಗಳ ತಂಡ ಬ್ಯಾಂಕ್ ಒಳಗೆ ನುಗ್ಗಿ ಕೊಚ್ಚಿ ಕೊಲೆ ಮಾಡಿದೆ.
ಆಗ್ನೇಯ ವಿಭಾಗ ಡಿಸಿಪಿ‌‌ ಜೋಷಿ‌ ಶ್ರೀನಾಥ್ ಮಹದೇವ್ ಸ್ಥಳಕ್ಕೆ ಕೋರಮಂಗಲ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ಟ್ರಂಪ್ ಸುಂಕ: ಮೋದಿ ಬೆಂಬಲಿಸಿದ್ದಕ್ಕೆ ಸರಿಯಾಗಿಯೇ ಮಾಡಿದ್ರು ಎಂದ ನೆಟ್ಟಿಗರು

ಇಂದಿನಿಂದ ಲಾಲ್ ಭಾಗ್ ಗೆ ಭೇಟಿ ನೀಡಲು ಬೆಸ್ಟ್ ಟೈಂ: ಯಾಕೆ ಗೊತ್ತಾ

Karnataka Weather: ಈ ದಿನದವರೆಗೂ ಇರಲಿದೆ ಮಳೆಯ ಅಬ್ಬರ

ಭಾರತದ ಮೇಲೆ 50 ಶೇಕಡಾ ಸುಂಕದ ಬರೆ ಹಾಕಿದ ಡೊನಾಲ್ಡ್ ಟ್ರಂಪ್

ಭುವನೇಶ್ವರ: ಸ್ನೇಹಿತನಿಂದ ಬ್ಲ್ಯಾಕ್‌ಮೇಲ್‌: ಹೆದರಿ ಪೆಟ್ರೋಲ್ ಹಚ್ಚಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಮುಂದಿನ ಸುದ್ದಿ
Show comments