Webdunia - Bharat's app for daily news and videos

Install App

ರೌಡಿ ನಾಗರಾಜ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆ

Webdunia
ಗುರುವಾರ, 20 ಏಪ್ರಿಲ್ 2017 (18:27 IST)
ರೌಡಿ ನಾಗರಾಜ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ಮುಂದೂಡಿ ಆದೇಶ ಹೊರಡಿಸಿದೆ.
 
ಸುಮಾರು 45 ಪ್ರಕರಣಗಳಲ್ಲಿ ಭಾಗಿಯಾಗಿರುವ ನಾಗರಾಜ, ಅಪಹರಣ, ದರೋಡೆ, ಜೀವ ಬೆದರಿಕೆ ಸೇರಿದಂತೆ ಅನೇಕ ಪ್ರಕರಣಗಳಲ್ಲಿ ಪಾಲ್ಗೊಂಡಿರುವುದರಿಂದ ಆತನಿಗೆ ಜಾಮೀನು ನೀಡುವುದು ಬೇಡ ಎಂದು ಹೆಣ್ಣೂರು ಠಾಣೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
 
ನೆರೆಯ ರಾಜ್ಯಗಳಲ್ಲಿ ಅಡಗಿರುವ ನಾಗರಾಜ ಸುಮಾರು 500 ಸಿಮ್‌ಗಳನ್ನು ಬಳಸಿ ಸಂಬಂಧಿಕರಿಗೆ, ಕುಟುಂಬದ ಸದಸ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಆರೋಪಿ ನಾಗರಾಜ ಬಂಧನಕ್ಕೆ ಜಾಲ ಬೀಸಿರುವ ಪೊಲೀಸರು ಆತನ ಹುಡುಕಾಟದಲ್ಲಿ ತೊಡಗಿದ್ದಾರೆ.
 
ಪೊಲೀಸರು ಆರೋಪಿ ನಾಗರಾಜನ ಮನೆಯ ಮೇಲೆ ದಾಳಿ ನಡೆಸಿದಾಗ 14.80 ಕೋಟಿ ರೂಪಾಯಿಗಳಷ್ಟು ಹಳೆಯ ನೋಟುಗಳು, ಮಾರಕಾಸ್ತ್ರಗಳು ಮತ್ತು ಸುಮಾರು 150 ಕೋಟಿ ರೂಪಾಯಿಗಳಿಗೂ ಹೆಚ್ಚಿನ ಮೌಲ್ಯದ ಆಸ್ತಿ ಪತ್ರಗಳು ಪತ್ತೆಯಾಗಿದ್ದವು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments