Webdunia - Bharat's app for daily news and videos

Install App

ನಡುರಸ್ತೆಯಲ್ಲೇ ರೌಡಿಶೀಟ್‌ ಕೊಲೆ..!

Webdunia
ಭಾನುವಾರ, 31 ಡಿಸೆಂಬರ್ 2023 (15:40 IST)
ರೌಡಿಶೀಟರ್‌ ಸೂರಿಯನ್ನು ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಕುಣಿಗಲ್‌ ನ ಹುಲಿಯೂರು ದುರ್ಗ ಬೈಪಾಸ್‌ ಬಳಿ ಬರ್ಬರವಾಗಿ ಹತ್ಯೆಗೈಯಲಾಗಿದೆ. ಕಾರಿನಲ್ಲಿ ತೆರಳುತ್ತಿದ್ದ ಸೂರಿಯನ್ನು ಮತ್ತೊಂದು ಕಾರಿನಲ್ಲಿ ಅಡ್ಡಗಟ್ಟಿದ ನಾಲ್ವರು‌ ನಡುರಸ್ತೆಯಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ. 
 
ಬೆಂಗಳೂರಿನ ರೌಡಿಶೀಟರ್‌ ಆಟೋರಾಮನ ಗ್ಯಾಂಗ್‌ ಜೊತೆ ಸೂರಿ ಗುರುತಿಸಿಕೊಂಡಿದ್ದ. ಬೆಂಗಳೂರು , ತುಮಕೂರು ಸೇರಿದಂತೆ ಹಲವೆಡೆ ವಿವಿಧ ಅಪರಾಧ ಕೃತ್ಯಗಳ ಆರೋಪದಡಿಯಲ್ಲಿ ಸೂರಿ ವಿರುದ್ದ ಪ್ರಕರಣಗಳು ದಾಖಲಾಗಿತ್ತು. ನಾಲ್ಕು ತಿಂಗಳ ಹಿಂದಷ್ಟೇ ಜೈಲಿನಿಂದ ಹೊರಬಂದಿದ್ದ ಸೂರಿ, ಹುಲಿಯೂರು ದುರ್ಗದಲ್ಲಿ ವಾಸಿಸುತ್ತಿದ್ದ. ಹುಲಿಯೂರು ದುರ್ಗ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ವರಿಷ್ಠಾಧಿಕಾರಿ ಅಶೋಕ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments