Webdunia - Bharat's app for daily news and videos

Install App

ಪ್ರೀತಿ ನಿರಾಕರಿಸಿದ್ದಕ್ಕೆ ಗಗನ ಸಖಿಯ ಕಿವಿ ಕಟ್ ಮಾಡಿದ ರೌಡಿ ಶೀಟರ್ ಅರೆಸ್ಟ್

Webdunia
ಶುಕ್ರವಾರ, 17 ಮೇ 2019 (12:33 IST)
ಬೆಂಗಳೂರು : ಪ್ರೀತಿ ನಿರಾಕರಿಸಿದ್ದಕ್ಕೆ ರೌಡಿ ಶೀಟರ್ ಯೊಬ್ಬ  ಗಗನ ಸಖಿಯ ಕಿವಿಯನ್ನು ಕಟ್ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.




ಅಜಯ್ ಅಲಿಯಾಸ್ ಜಾಕಿ ಹಲ್ಲೆ ಮಾಡಿದ ರೌಡಿ ಶೀಟರ್, ಈತ ಇಂಡಿಗೊ ಏರ್ ಲೈನ್ಸ್ ನಲ್ಲಿ ಗಗನಸಖಿಯಾಗಿ ಕೆಲಸ ಮಾಡುತ್ತಿದ್ದ ಯುವತಿಗೆ ಪ್ರಪೋಸ್ ಮಾಡಿದ್ದ. ಇದಕ್ಕೆ ಯುವತಿ ವಿರೋಧ ವ್ಯಕ್ತಪಡಿಸಿದ್ದಾಳೆ. ಅಲ್ಲದೇ ಕಿರುಕುಳ ಕೊಡುತ್ತಿದ್ದ ರೌಡಿ ಅಜಯ್‍ ಗೆ ಮನೆಯವರಿಗೆ ತಿಳಿಸಿ ಎಚ್ಚರಿಕೆ ಕೊಡಿಸಿದ್ದಳು.


ಇದರಿಂದ ಕೋಪಗೊಂಡ ಆತ ಆಕೆಯ ಮನೆಯ ಮೇಲೆ ದಾಳಿ ಮಾಡಿದ್ದಾನೆ. ಈ ಹಿನ್ನಲೆಯಲ್ಲಿ ಗಗನಸಖಿ ಪೊಲೀಸರಿಗೆ ದೂರು ನೀಡಿದ ಕಾರಣ ಪೊಲೀಸರು ಜಾಕಿಯನ್ನು ರೌಡಿಶೀಟರ್ ಪಟ್ಟಿಗೆ ಸೇರಿಸಿದ್ದರು. ಇದರಿಂದ ಕೋಪಗೊಂಡ ಆತ ಕೆಲಸ ಮುಗಿಸಿ ಬರುತ್ತದ್ದ ಗಗನಸಖಿಯ ಮೇಲೆ ಹಲ್ಲೆ ಮಾಡಿ ಆಕೆಯ ಕಿವಿಗಳನ್ನು ಕತ್ತರಿಸಿ ಪರಾರಿಯಾಗಿದ್ದಾನೆ.


ಗಾಯಗೊಂಡಿರುವ ಯುವತಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು, ನಾಲ್ಕು ದಿನದಿಂದ ಆತನಿಗಾಗಿ ಹುಡುಕಾಟ ನಡೆಸುತ್ತಿದ್ದು, ಇದೀಗ ಆತ ಪೊಲೀಸರ ಬಲೆಗೆ ಬಿದ್ದಿದ್ದಾನೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments