ನಡುರಸ್ತೆಯಲ್ಲಿ ರೌಡಿಶೀಟರ್ ಅಮಾಯಕರ ಮೇಲೆ ಹಲ್ಲೆ

Webdunia
ಬುಧವಾರ, 9 ಫೆಬ್ರವರಿ 2022 (18:07 IST)
ಹಣಕಾಸು ವಿಚಾರದಲ್ಲಿ ಓರ್ವ ರೌಡಿಶೀಟರ್​ ನಡು ರಸ್ತೆಯಲ್ಲೇ ಅಮಾಯಕ ವ್ಯಕ್ತಿ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗ ಳೂರಿನ ಅಟ್ಟೂರು ಲೇಔಟ್​ನಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ರೌಡಿಶೀಟರ್​ ಶ್ರೀಕಾಂತ್​, ಚರಣ್​ರಾಜ್​ ಮೇಲೆ ಹಲ್ಲೆ ಮಾಡಿದ್ದಾನೆ.
ಗೂಡ್ಸ್​ ​ವಾಹನಕ್ಕೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದ್ದಾನೆ. ಆರೋಪಿ ಪರವಾಗಿ ಮತ್ತೊಬ್ಬ ರೌಡಿಶೀಟರ್​​ ಧಮ್ಕಿ ಹಾಕಿದ್ದಾನೆ. ಈ ಬಗ್ಗೆ ಚರಣ್ ಯಲಹಂಕ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ರೌಡಿಶೀಟರ್ ಗಳು ಎಸ್ಕೇಪ್ ಆಗಿದ್ದಾರೆ. ಅಲ್ಲದೇ ಕೇಸ್ ವಾಪಸ್ ತಗೊ ಎಂದು ರೌಡಿಶೀಟರ್ ಪ್ರವೀಣ್ ಧಮ್ಕಿ ಹಾಕಿದ್ದಾರೆ. ಈ ಸಂಬಂಧ ಹಲ್ಲೆಗೊಳಗಾದ ಚರಣ್ ಪೊಲೀಸರಿಗೆ ಮಾಹಿತಿ ನೀಡಿದರು. ಆದರೆ ಘಟನೆ ನಡೆದು ಒಂದು ವಾರ ಕಳೆದರೂ ಪೊಲೀಸರು ಮೀನಾಮೇಷ ಎಣಿಸುತ್ತಿದ್ದಾರೆ. ಯಲಹಂಕ‌ ನ್ಯೂಟೌನ್ ಪೊಲೀಸರ ನಿರ್ಲಕ್ಷ್ಯದಿಂದ ಏರಿಯಾದಲ್ಲೇ ಭಯದ ವಾತಾವರಣ ಸೃಷ್ಟಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಡಳಿತ ವಿಫಲತೆಯನ್ನು ಅನುಮೋದಿಸಿದ ಕಾಂಗ್ರೆಸ್ ಹೈಕಮಾಂಡ್: ಬಿ.ವೈ.ವಿಜಯೇಂದ್ರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡ್ತೀರಾ ಎಂದು ಕೇಳಿದ್ರೆ ಸಿದ್ದರಾಮಯ್ಯ ಅಚ್ಚರಿಯ ಪ್ರತಿಕ್ರಿಯೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಕೂದಲು ಚೆನ್ನಾಗಿದೆ ಎಂಬ ಹೊಟ್ಟೆ ಉರಿಗೆ ಯುವಕನಿಗೆ ಬಾಲಕ ಹೀಗೆ ಮಾಡೋದಾ video

ಮುಂದಿನ ಸುದ್ದಿ
Show comments