ರಾಜಧಾನಿಯಲ್ಲಿ ರೌಡಿ ಕೊಲೆ...!!!

Webdunia
ಸೋಮವಾರ, 25 ಅಕ್ಟೋಬರ್ 2021 (19:30 IST)

ರಾಜಧಾನಿಯಲ್ಲಿ ರೌಡಿಶೀಟರ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನೆಲಗದರನಹಳ್ಳಿಯ ಶಿವಪುರ ಬಳಿ ನಡೆದಿದೆ. 36 ವರ್ಷದ ಜೆ.ಸಿ ಆನಂದ್ ಕೊಲೆಯಾದ ರೌಡಿಶೀಟರ್ ಆಗಿದ್ದಾನೆ.

ಕಳೆದ ಮೂರು ದಿನಗಳಿಂದಷ್ಟೇ ಜೈಲಿನಿಂದ ರೌಡಿಶೀಟರ್ ಬಿಡುಗಡೆಯಾಗಿದ್ದ ಎಂದು ತಿಳಿದ ಕೂಡಲೇ ಐದಾರು ಅಪಚಿತರು ಬೈಕ್ ನಲ್ಲಿ ಬಂದು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿ ಅಲ್ಲಿಂದ ಪರಾರಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಲು ಬಿಜೆಪಿ ಒಪ್ಪಿಲ್ಲ ಅಂದ್ರೆ ಎಂಥಾ ಅವಮಾನ

ಸ್ಕೂಟಿಯಲ್ಲಿ ಹಿಂಬಾಲಿಸಿಕೊಂಡು ಅಪಹರಿಸಲು ಯತ್ನಿಸಿದ ದುಷ್ಕರ್ಮಿ: ಬಾಲಕಿ ಎಸ್ಕೇಪ್ ಆಗಿದ್ದು ಹೇಗೆ ನೋಡಿ Video

ದೆಹಲಿ ವಿಮಾನ ನಿಲ್ದಾಣದಲ್ಲಿ ದಿಢೀರ್ ಬಿರುಗಾಳಿ: ಏರ್ ಇಂಡಿಯಾದ ವಿಮಾನಗಳಿಗೆ ಏನಾಯ್ತು ನೋಡಿ

ಬಿಜೆಪಿ ಬಿಟ್ಟರೂ ಅಣ್ಣಾಮಲೈ ಇವರನ್ನು ಫಾಲೋ ಮಾಡುವುದು ಬಿಟ್ಟಿಲ್ಲ: ಪಟ್ಟಿಯಲ್ಲಿದ್ದಾರೆ ಏಕೈಕ ಕನ್ನಡ ನಟ

ದೇವೇಗೌಡರಿಗೆ ತಪ್ಪಿದ ರಾಜ್ಯಸಭೆ ಟಿಕೆಟ್, ಸುಮಲತಾ ತ್ಯಾಗಕ್ಕೂ ಸಿಗದ ಬೆಲೆ

ಮುಂದಿನ ಸುದ್ದಿ
Show comments