Webdunia - Bharat's app for daily news and videos

Install App

ಪರಾರಿಯಾಗಲು ಯತ್ನಿಸಿದ ರೌಡಿ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ರು!

Webdunia
ಮಂಗಳವಾರ, 21 ಆಗಸ್ಟ್ 2018 (18:41 IST)
ಪೊಲೀಸ್ ಜೀಪಿನಿಂದ ಇಳಿದು ಪರಾರಿಯಾಗಲು ಯತ್ನಿಸಿದ ಆರೋಪಿಗೆ ಗುಂಡು ಹೊಡೆದು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗಲು ಯತ್ನಿಸಿದ ಭೂಪನ ಕಾಲಿಗೆ ಗುಂಡು ಹೊಡೆದು ಬಂಧಿಸಲಾಗಿದೆ. ಕೊಲೆ ಆರೋಪಿಯನ್ನು ತೋರಿಸುವುದಾಗಿ ಕುಖ್ಯಾತ ರೌಡಿ ಅರುಣ್ ಪೊಲೀಸ್ ಜೀಪಿನಿಂದ ಇಳಿದು ಕಲ್ಲಿನಿಂದ ಕೆಂಗೇರಿ ಠಾಣೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಮುಂದಾಗಿದ್ದನು. ಈ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ತಕ್ಷಣ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬೆಂಗಳೂರಿನ ಚಿಕ್ಕಪ್ಪ ಲೇಔಟ್ ನ ರೌಡಿ ಅರುಣ್ ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕೆಂಗೇರಿ ಪೊಲೀಸರು ಪರಾರಿಯಾಗಲು ಯತ್ನಿಸಿದ್ದ ರೌಡಿಯನ್ನು ಬಂಧಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದ್ದೂರು ಪ್ರತಿಭಟನೆಯಲ್ಲಿ ಲಾಠಿ ಏಟು ತಿಂದು ಸುದ್ದಿಯಾಗಿದ್ದ ಮಹಿಳೆ ಮೇಲೆ ಬಿತ್ತು ಕೇಸ್, ಯಾಕೆ ಗೊತ್ತಾ

2017ರಲ್ಲಿ ಪೊಲೀಸ್ ಅಧಿಕಾರಿಯ ಕೊಲೆ ಯತ್ನ ಪ್ರಕರಣ: ಬಂಧಿತ ಆರೋಪಿ ಕೊನೆಗೂ ಅರೆಸ್ಟ್‌

ಬೆಂಗಳೂರಿನ ಶಿವಾಜಿನಗರ ಮೆಟ್ರೊ ನಿಲ್ದಾಣಕ್ಕೆ ಸೇಂಟ್ ಮೇರಿ ಹೆಸರು: ಮುಂಬೈನಲ್ಲಿ ಗುಡುಗಿದ ಫಡಣವೀಸ್‌

ಮದ್ದೂರಿನಲ್ಲಿ ಭಾಷಣ ಮಾಡಿದ ಬಿಜೆಪಿ ನಾಯಕ ಸಿಟಿ ರವಿ ಮೇಲೆ ಬಿತ್ತು ಕೇಸ್

ವಿಪತ್ತು ಪೀಡಿತ ಪ್ರದೇಶಗಳ ಸಮೀಕ್ಷೆಗೆ ಉತ್ತರಾಖಂಡಕ್ಕೆ ಬಂದಿಳಿದ ಪ್ರಧಾನಿ

ಮುಂದಿನ ಸುದ್ದಿ
Show comments