Webdunia - Bharat's app for daily news and videos

Install App

ರೌಡಿಶೀಟರ್ ನಾಗ, ಪುತ್ರರಿಗೆ ಮತ್ತೆ 3 ದಿನ ಪೊಲೀಸ್ ಕಸ್ಟಡಿಗೆ

Webdunia
ಸೋಮವಾರ, 22 ಮೇ 2017 (16:45 IST)
ರೌಡಿಶೀಟರ್ ನಾಗ ಮತ್ತು ಅವರ ಪುತ್ರರಿಗೆ ಕೋರ್ಟ್ ಮತ್ತೆ 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
 
ರೌಡಿಶೀಟರ್ ನಾಗ ಮತ್ತು ಆತನ ಪುತ್ರರಿಗೆ ಮೇ 25 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಕೋರ್ಟ್‌ನಿಂದ ಕಣ್ಣೀರಿಡುತ್ತಾ ಹೊರಬಂದ ನಾಗ ಪೊಲೀಸ್ ವಾಹನದಲ್ಲಿ ತೆರಳಿದ್ದಾನೆ.  
 
ರೌಡಿಶೀಟರ್ ನಾಗ ತಮ್ಮಿಂದ ಕೋಟಿ ಕೋಟಿ ರೂಪಾಯಿ ಸುಲಿಗೆ ಮಾಡಿದ್ದಾನೆ ಎಂದು ಉದ್ಯಮಿಗಳಾದ ಚಂದ್ರಕುಮಾರ್, ಮುನಿರಾಜು ಮತ್ತು ಕಲ್ಯಾಣ್ ಎನ್ನುವ ಉದ್ಯಮಿಗಳು ನಾಗ್ ವಿರುದ್ಧ ದೂರು ದಾಖಲಿಸಿದ್ದರಿಂದ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿದೆ.
 
ಉದ್ಯಮಿ ಮುನಿರಾಜು ಎನ್ನುವವರಿಗೆ ಕಾರಿನಲ್ಲಿ ಬಂದು ಪಿಸ್ತೂಲ್ ತೋರಿಸಿ 1. ಕೋಟಿ 75 ಲಕ್ಷ ರೂಪಾಯಿಗಳನ್ನು ವಂಚಿಸಿದ್ದಾನೆ 
 
2016 ಡಿಸೆಂಬರ್ 25 ರಂದು ಉದ್ಯಮಿ ಚಂದ್ರಕುಮಾರ್ ರಿಂದ 2.5 ಕೋಟಿ ವಂಚನೆ ಮತ್ತು ಕಲ್ಯಾಣಿಯಿಂದ 3.5 ಕೋಟಿ ವಂಚಿಸಿದ್ದಾನೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ.
 
ರೌಡಿಶೀಟರ್ ನಾಗ, ಪುತ್ರ ಶಾಸ್ತ್ರಿ ಮತ್ತು ಸಹಚರ ಶರವಣ ವಿರುದ್ಧ ಮತ್ತೆ ಮೂರು ಎಫ್‌ಐಆರ್ ದಾಖಲಾಗಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್ ಕೇಂದ್ರ ಸಚಿವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್‌, ಕಾರಣ ಹೀಗಿದೆ

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, ಬಾಲಕಿ ಮೇಲೆ ಅತ್ಯಾಚಾರ: 20ವರ್ಷ ಜೈಲು

ಮೊದಲ ಹಂತದಲ್ಲೇ ರಾಜ್ಯದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭ: ಮಧು ಬಂಗಾರಪ್ಪ

ಏರ್‌ ಇಂಡಿಯಾ ವಿಮಾನ ಅಪಘಾತ: ಕೊನೆಗೂ ಪ್ರಾಥಮಿಕ ವರದಿ ಸಿದ್ದ, 2 ಪುಟಗಳ ವರದಿ ಸಲ್ಲಿಕೆ

ಹುಬ್ಬಳ್ಳಿ- ಧಾರವಾಡದ 65 ಪೊಲೀಸ್ ಅಧಿಕಾರಿಗಳಿಗೆ ಬೊಜ್ಜು ಕರಗಿಸುವ ಟ್ರೈನಿಂಗ್,4ರಿಂದ 11ಕೆಜಿ ಇಳಿಕೆ

ಮುಂದಿನ ಸುದ್ದಿ
Show comments