Webdunia - Bharat's app for daily news and videos

Install App

ವಿಚಾರಣೆ ವೇಳೆ ರೌಡಿಶೀಟರ್ ನಾಗ ಬಾಯ್ಬಿಟ್ಟ ಭಯಾನಕ ಸತ್ಯ

Webdunia
ಗುರುವಾರ, 25 ಮೇ 2017 (15:30 IST)
ಕಪ್ಪು ಹಣ ಚಲಾವಣೆ, ದರೋಡೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ರೌಡಿಶೀಟರ್ ನಾಗ ಪೊಲೀಸ್ ವಿಚಾರಣೆ ಸಂದರ್ಭದಲ್ಲಿ ಭಯಾನಕ ಸತ್ಯ ಬಾಯ್ಬಿಟ್ಟಿದ್ದಾನೆ.
 
ತಮಿಳುನಾಡಿನಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್‌ನ ಅಧಿಕಾರಿಯೊಬ್ಬರ ನೆರವಿನಿಂದ ಹಳೆ ನೋಟುಗಳನ್ನು  ಬದಲಾವಣೆ ಮಾಡುತ್ತಿದ್ದೆ. ಹಳೆ ನೋಟು ಬದಲಾವಣೆ ಸಂದರ್ಭದಲ್ಲಿ ಶೇ.20 ರಷ್ಟು ಕಮಿಶನ್ ಪಡೆಯುತ್ತಿರುವುದಾಗಿ ತಿಳಿಸಿದ್ದಾನೆ.
 
ಆದರೆ, ಜನೆವರಿ ನಂತರ ರಾಜಕಾರಣಿಗಳು, ಉದ್ಯಮಿಗಳು, ಕಪ್ಪು ಹಣ ಹೊಂದಿದವರ ಹಳೆಯ ನೋಟು ಬದಲಾವಣೆಗೆ ಶೇ.50 ರಷ್ಟು ಕಮಿಶನ್ ಪಡೆಯತ್ತಿರುವುದಾಗಿ ಮಾಹಿತಿ ನೀಡಿದ್ದಾನೆ. ಕೆಲವು ಬಾರಿ ಹಳೆಯ ನೋಟು ಬದಲಾವಣೆ ಬಂದವರನ್ನು ದರೋಡೆ ಮಾಡಿರುವ ಬಗ್ಗೆಯೂ ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ.
 
ಎನ್‌ಆರ್‌ಐಗಳಿಗೆ ಹಳೆಯ ನೋಟು ಬದಲಾವಣೆಗೆ ಇದ್ದ ಅವಕಾಶವನ್ನು ಬಳಸಿಕೊಂಡು ನಾಗ, ಆರ್‌ಬಿಐ ಅಧಿಕಾರಿಯ ಮೂಲಕ  ಹಳೆಯ ನೋಟುಗಳನ್ನು ಬದಲಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ.
 
ಒಟ್ಟು 50 ರಿಂದ 60 ಕೋಟಿ ರೂಪಾಯಿ ಸಂಗ್ರಹಿಸಿ ಗಾಂಧಿನಗರ ಕ್ಷೇತ್ರದಿಂದ ಶಾಸಕನಾಗಲೇಬೇಕು ಎನ್ನುವ ಮಹತ್‌ಕಾಂಕ್ಷೆಯನ್ನು ಹೊಂದಿದ್ದನು. ಅದಕ್ಕಾಗಿ ಸಿದ್ದತೆ ಕೂಡಾ ನಡೆಸಿದ್ದ ಎನ್ನಲಾಗಿದೆ. ಆತನ ಕೃತ್ಯಕ್ಕೆ ಇಬ್ಬರು ಪುತ್ರರಾದ ಗಾಂಧಿ ಮತ್ತು ಶಾಸ್ತ್ರಿ ಹಾಗೂ ಪತ್ನಿ ಲಕ್ಷ್ಮಿ ಕೂಡಾ ಸಾಥ್ ನೀಡಿದ್ದರು ಎಂದು ರೌಡಿಶೀಟರ್ ನಾಗ ತಿಳಿಸಿದ್ದಾನೆ, 

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿ

ಇದು ಅಸಹಿಷ್ಣುತೆಯ ಪರಮಾವಧಿಯಲ್ಲವೇ ಸಿದ್ದರಾಮಯ್ಯನವರೇ: ಪ್ರಹ್ಲಾದ್ ಜೋಶಿ ಆಕ್ರೋಶ

ಮಳೆಗಾಲದಲ್ಲಿ ಅಪಾಯಕಾರಿಯಾಗುವ ಮರಗಳ ತೆರವಿಗೆ ಈಶ್ವರ್ ಖಂಡ್ರೆ ಸೂಚನೆ

ಇಸ್ರೇಲ್, ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಟೆಹ್ರಾನ್‌ನಿಂದ ಭಾರತೀಯ ಸಾವಿರ ವಿದ್ಯಾರ್ಥಿಗಳು ಸ್ಥಳಾಂತರ

ಬರ್ತಡೇ ದಿನವೇ ಕಣ್ಣೀರು ಹಾಕಿದ ರಾಷ್ಟ್ರಪತಿ ದ್ರೌಪದಿ ಮುರ್ಮು, Video Viral

ಮುಂದಿನ ಸುದ್ದಿ
Show comments