Webdunia - Bharat's app for daily news and videos

Install App

ರೌಡಿಶೀಟರ್‌ ಸುನೀಲ್ ಬರ್ಬರ ಹತ್ಯೆ: ಸ್ಪಾಟ್ ನಾಗನ ಕೈವಾಡ ಶಂಕೆ

Webdunia
ಬುಧವಾರ, 8 ಮಾರ್ಚ್ 2017 (18:52 IST)
ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ರೌಡಿಗಳ ಅಟ್ಟಹಾಸ, ಅಬ್ಬರ ಆತಂಕ ಮೂಡಿಸಿದೆ. ಇಂದು ಹಾಡಹಗಲೇ ರೌಡಿಶೀಟರ್‌ನನ್ನು ಆತನ ವಿರೋಧಿಗಳು ಮಚ್ಚುಗಳಿಂದ ಕೊಚ್ಚಿ ಬೀಕರವಾಗಿ ಕೊಲೆ ಮಾಡಿರುವುದು ದಿಗ್ರಾಂತಿ ಮೂಡಿಸಿದೆ.
 
ಕಮಲನಗರದ ಚಂದ್ರಪ್ಪ ರಸ್ತೆಯಲ್ಲಿರುವ ರೌಡಿಶೀಟರ್‌ ಸುನೀಲ್‌ನನ್ನು ಆತನ ವಿರೋಧಿ ಗ್ಯಾಂಗ್ ಹತ್ಯೆ ಮಾಡಿ ಪರಾರಿಯಾಗಿದೆ.
 
ಪೋಷಕರ ಸಮ್ಮುಖದಲ್ಲಿಯೇ ಪುತ್ರನ ಹತ್ಯೆಗೈದಿರುವುದು ನೋಡಿದಲ್ಲಿ ರೌಡಿಗಳಿಗೆ ಯಾವುದೇ ಭಯ ಭೀತಿಯಿಲ್ಲ ಎನ್ನುವುದು ಸಾಬೀತಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
 
28 ವರ್ಷ ವಯಸ್ಸಿನ ಸುನೀಲ್ ಹತ್ಯೆಯ ನಂತರ ಬಡಾವಣೆಯಲ್ಲಿ ಉದ್ರಿಕ್ತ ವಾತಾವರಣ ಉಂಟಾಗಿದ್ದು, ಪೊಲೀಸರು ಭಾರಿ ಬಂದೋಬಸ್ತ್ ಏರ್ಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ಸುನೀಲ್ ಹತ್ಯೆಯಾದ ದೃಶ್ಯವನ್ನು ಕೆಲವರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ, ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದ ವಿಡಿಯೋ ಪಡೆದುಕೊಂಡ ಪೊಲೀಸರು ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments