Webdunia - Bharat's app for daily news and videos

Install App

ಹವಾ ಮೆಂಟೈನ್ ಗಾಗಿ ರೌಡಿಶೀಟರ್ ನ ಕೊಲೆ ಮಾಡಿದ್ರು, ಪೊಲೀಸರ ಅತಿಥಿಯಾದ್ರು!

Webdunia
ಸೋಮವಾರ, 30 ಜುಲೈ 2018 (16:51 IST)
ಜುಲೈ 1 ರಂದು ನಡೆದಿದ್ದ ಅತ್ತಿಬೆಲೆಯ ರೌಡಿಶೀಟರ್ ಜಯಂತ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಬೆಸ್ತಮಾನಹಳ್ಳಿ ಸುನೀಲ್ನನ್ನ ಅತ್ತಿಬೆಲೆ ಪೊಲೀಸರು ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೊಸಕೊಟೆಯಲ್ಲಿ ಅತ್ತಿಬೆಲೆ ಸಿಪಿಐ ರಾಜೇಶ್ ನೇತೃತ್ವದಲ್ಲಿ ಸುನೀಲ್ನ್ನ ಬಂಧಿಸಿದ್ದಾರೆ. ರೌಡಿಶೀಟರ್ ಜಯಂತ್ ಜೊತೆ ಪದೇ ಪದೇ ಜಗಳವಾಡುತ್ತಿದ್ದ ಸುನೀಲ್ ಆತನನ್ನ ಜುಲೈ 1 ರಂದು ಕರೆ ಮಾಡಿ ಮಾತನಾಡಲು ಕರೆಸಿಕೊಂಡಿದ್ದ. ಮದ್ಯಪಾನ ಮಾಡಿದ್ದ ಇಬ್ಬರ ನಡುವೆ ಜಗಳವಾಗಿ ಜಗಳ ಕೊಲೆಯಲ್ಲಿ ಅಂತ್ಯವಾಗಿತ್ತು. ಬಳಿಕ ಆತನ ಮೃತ ದೇಹವನ್ನ ಆನೇಕಲ್ ಬಳಿಯ ಸಮಂದೂರು ಬಳಿಯ ನೀಲಗಿರಿ ತೋಪಿನಲ್ಲಿ ಬಿಸಾಡಿ ಅಲ್ಲಿಂದ ಪರಾರಿಯಾಗಿದ್ದರು.

ಪ್ರಕರಣ ಮೂವರು ಆರೋಪಿಗಳಾದ ಬೆಸ್ತಮಾನಹಳ್ಳಿ ಸುನೀಲ್ , ಲೋಕೇಶ್ ಹಾಗೂ ಪ್ರವೀಣ್ ಎಂಬುವವನ್ನ ಬಂಧಿಸಲಾಗಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿಕೊಡಲಾಗಿದೆ, ಏರಿಯಾದಲ್ಲಿ ಹವಾ ಮೈನ್ಟೈನ್ ಮಾಡಲು ಜಯಂತ್ ಕೊಲೆ ಮಾಡಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಎಸ್. ಪಿ. ಶಿವಕುಮಾರ್ ಬಗ್ಗೆ ಮಾಹಿತಿ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತನ ಕಣ್ಣೀರು ಒರೆಸದಿದ್ದರೆ ಒಳಿತಾಗದು: ವಿಜಯೇಂದ್ರ

ವಿಶ್ವ ಹುಲಿ ದಿನ: ದೇಶದಲ್ಲಿ ಅತೀ ಹೆಚ್ಚು ಹುಲಿ ಹೊಂದಿರುವ 2ನೇ ಸ್ಥಾನದಲ್ಲಿ ಕರ್ನಾಟಕ

ಧರ್ಮಸ್ಥಳ: ದೂರುದಾರ ಗುರುತಿಸಿದ ಸ್ಥಳಕ್ಕೆ ಬಂದ ಜೆಸಿಬಿ, ಬಯಲಾಗುತ್ತಾ ರಹಸ್ಯ

ಸುಜ್ಞಾನ ಪಿಯು ಕಾಲೇಜಿನಲ್ಲಿ ಸಿಎ, ಸಿಎಸ್ ಫೌಂಡೇಶನ್ ಕೋರ್ಸ್ ಓರಿಯೆಂಟೇಶನ್ ಕಾರ್ಯಕ್ರಮ

ಮೊದಲ ಪಾಯಿಂಟ್‌ನಲ್ಲಿ ಬೆಳಗ್ಗೆಯಿಂದ ಮಣ್ಣು ಅಗೆದರು ಸಿಗದ ಕಳೆಬರಹ, ಧರ್ಮಸ್ಥಳ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್‌

ಮುಂದಿನ ಸುದ್ದಿ
Show comments