Webdunia - Bharat's app for daily news and videos

Install App

ಹವಾ ಮೆಂಟೈನ್ ಗಾಗಿ ರೌಡಿಶೀಟರ್ ನ ಕೊಲೆ ಮಾಡಿದ್ರು, ಪೊಲೀಸರ ಅತಿಥಿಯಾದ್ರು!

Webdunia
ಸೋಮವಾರ, 30 ಜುಲೈ 2018 (16:51 IST)
ಜುಲೈ 1 ರಂದು ನಡೆದಿದ್ದ ಅತ್ತಿಬೆಲೆಯ ರೌಡಿಶೀಟರ್ ಜಯಂತ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಬೆಸ್ತಮಾನಹಳ್ಳಿ ಸುನೀಲ್ನನ್ನ ಅತ್ತಿಬೆಲೆ ಪೊಲೀಸರು ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೊಸಕೊಟೆಯಲ್ಲಿ ಅತ್ತಿಬೆಲೆ ಸಿಪಿಐ ರಾಜೇಶ್ ನೇತೃತ್ವದಲ್ಲಿ ಸುನೀಲ್ನ್ನ ಬಂಧಿಸಿದ್ದಾರೆ. ರೌಡಿಶೀಟರ್ ಜಯಂತ್ ಜೊತೆ ಪದೇ ಪದೇ ಜಗಳವಾಡುತ್ತಿದ್ದ ಸುನೀಲ್ ಆತನನ್ನ ಜುಲೈ 1 ರಂದು ಕರೆ ಮಾಡಿ ಮಾತನಾಡಲು ಕರೆಸಿಕೊಂಡಿದ್ದ. ಮದ್ಯಪಾನ ಮಾಡಿದ್ದ ಇಬ್ಬರ ನಡುವೆ ಜಗಳವಾಗಿ ಜಗಳ ಕೊಲೆಯಲ್ಲಿ ಅಂತ್ಯವಾಗಿತ್ತು. ಬಳಿಕ ಆತನ ಮೃತ ದೇಹವನ್ನ ಆನೇಕಲ್ ಬಳಿಯ ಸಮಂದೂರು ಬಳಿಯ ನೀಲಗಿರಿ ತೋಪಿನಲ್ಲಿ ಬಿಸಾಡಿ ಅಲ್ಲಿಂದ ಪರಾರಿಯಾಗಿದ್ದರು.

ಪ್ರಕರಣ ಮೂವರು ಆರೋಪಿಗಳಾದ ಬೆಸ್ತಮಾನಹಳ್ಳಿ ಸುನೀಲ್ , ಲೋಕೇಶ್ ಹಾಗೂ ಪ್ರವೀಣ್ ಎಂಬುವವನ್ನ ಬಂಧಿಸಲಾಗಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿಕೊಡಲಾಗಿದೆ, ಏರಿಯಾದಲ್ಲಿ ಹವಾ ಮೈನ್ಟೈನ್ ಮಾಡಲು ಜಯಂತ್ ಕೊಲೆ ಮಾಡಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಎಸ್. ಪಿ. ಶಿವಕುಮಾರ್ ಬಗ್ಗೆ ಮಾಹಿತಿ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments