Webdunia - Bharat's app for daily news and videos

Install App

ರೌಡಿಶೀಟರ್ ಸ್ಲಂ ಭರತ್ ನ ಎನ್ ಕೌಂಟರ್ ಮಾಡಿದ್ದಕ್ಕೆ ಪೊಲೀಸ್ ಅಧಿಕಾರಿಗಳ ಹತ್ಯೆಗೆ ಸಂಚು ರೂಪಿಸಿದ್ದ ಸಹಚರರು

Webdunia
ಗುರುವಾರ, 12 ಮಾರ್ಚ್ 2020 (10:12 IST)
ಬೆಂಗಳೂರು : ರೌಡಿಶೀಟರ್ ಸ್ಲಂ ಭರತ್ ನ ಎನಕೌಂಟರ್ ಮಾಡಿದ ಹಿನ್ನಲೆಯಲ್ಲಿ  ಪೊಲೀಸ್ ಅಧಿಕಾರಿಗಳ ಹತ್ಯೆಗೆ ಆತನ ಸಹಚರರು ಸ್ಕೇಚ್ ಹಾಕಿದ್ದಾರೆ ಎಂಬ ಸ್ಪೋಟಕ ವಿಚಾರ ತಿಳಿದುಬಂದಿದೆ.


ರೌಡಿಶೀಟರ್ ಸ್ಲಂ ಭರತ್ ನ ಎನಕೌಂಟರ್ ಆದ ಬಳಿಕ ಆತನ ಸಹಚರರನ್ನು ಬಂಧಿಸಿದ ಬೆಂಗಳೂರು ಉತ್ತರ ವಿಭಾಗದ ಪೊಲೀಸರು ಅವರ ವಿಚಾರಣೆ ನಡೆಸಿದ್ದಾರೆ. ಆ ವೇಳೆ ಇಬ್ಬರು ಪೊಲೀಸ್ ಅಧಿಕಾರಿಗಳ ಹತ್ಯೆಗೆ ಸಂಚು ರೂಪಿಸಿದ್ದ ಬಗ್ಗೆ ಮಾಹಿತಿ ನೀಡಿದ್ದಾರೆ.


ಈಗಾಗಲೇ 12 ಸಹಚರರನ್ನು ಬಂಧಿಸಿದ ಬೆಂಗಳೂರು ಉತ್ತರ ವಿಭಾಗದ ಪೊಲೀಸರು ಇನ್ನುಳಿದ ಸಹಚರರ ಬಂಧನಕ್ಕಾಗಿ ಸಿದ್ಧತೆ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments