ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು RPF ಕಾನ್ಸ್ಟೆಬಲ್ ಆತ್ಮಹತ್ಯೆ

Webdunia
ಗುರುವಾರ, 9 ನವೆಂಬರ್ 2023 (17:22 IST)
ತಮಿಳುನಾಡಿನ ತಿರುಚ್ಚಿ ರೈಲು ನಿಲ್ದಾಣದಲ್ಲಿ RPF ಹೆಡ್ ಕಾನ್‌ಸ್ಟೆಬಲ್ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2006 ರಲ್ಲಿ RPF ಗೆ ಸೇರ್ಪಡೆಗೊಂಡ ಮಂಜುನಾಥ್ ಅವರನ್ನು ತಿರುಚ್ಚಿ ರೈಲ್ವೆ ನಿಲ್ದಾಣಕ್ಕೆ ನಿಯೋಜಿಸಲಾಗಿತ್ತು. ಮಂಗಳವಾರ ರಾತ್ರಿ ಕೊಲ್ಲಂನಿಂದ ಚೆನ್ನೈಗೆ ತೆರಳುತ್ತಿದ್ದ ರೈಲು ಬರುತ್ತಿದ್ದಂತೆ ಹಳಿ ಮೇಲೆ ತಲೆ ಇಟ್ಟು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ ಆದ್ರೆ ಆತ್ಮ ಹತ್ಯೆಗೆ ಕಾರಣ ಏನಂತಾ ತಿಳಿದು ಬಂದಿಲ್ಲವೆಂದು ಅಧಿಕಾರಿಗಳು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜನರಿಗೆ ತೊಂದರೆ ಕೊಡಲ್ಲ, ಮೆಟ್ರೋ ದರ ಬಗ್ಗೆ ಗುಡ್ ನ್ಯೂಸ್ ಕೊಟ್ಟ ಡಿಕೆ ಶಿವಕುಮಾರ್

ಏನಿದು ಹಿಂಗೆ ಆಗೋಯ್ತಲ್ಲಾ... ಎಸ್ಕಲೇಟರ್ ಹತ್ತಿದ ಬೆಕ್ಕು ಫುಲ್ ಕನ್ ಫ್ಯೂಸ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಬಜೆಟ್ ಬಳಿಕ ಸಿಎಂ ಆಗ್ತೀರಾ ಎಂಬ ಪ್ರಶ್ನೆಗೆ ಡಿಕೆ ಶಿವಕುಮಾರ್ ಶಾಕಿಂಗ್ ಉತ್ತರ

ಮುಂದಿನ ಸುದ್ದಿ
Show comments