Webdunia - Bharat's app for daily news and videos

Install App

ರೈಲ್ವೆ ಹಳಿಯ ಮೇಲೆ ಬಿದ್ದ ವ್ಯಕ್ತಿ ಆರ್.ಪಿ.ಎಫ್. ಸಿಬ್ಬಂದಿ ಸಮಯಪ್ರಜ್ಞೆ ಯಿಂದ ಉಳಿದ ಜೀವ

Webdunia
ಭಾನುವಾರ, 17 ಜುಲೈ 2022 (14:42 IST)
ರೈಲು ಬರುವ ಕೆಲವೇ ನಿಮಿಷಗಳಲ್ಲಿಯೇ ಹಳಿಗಳ ಮೇಲೆ ಜಾರಿ ಬಿದ್ದ ವ್ಯಕ್ತಿಯ ಜೀವವನ್ನು ಆರ್‌ಪಿಎಫ್ ಸಿಬ್ಬಂದಿ ಕಾಪಾಡಿದ ಘಟನೆ ಬೆಂಗಳೂರಿನ ಕೆಆರ್ ಪುರಂ ರೈಲು ನಿಲ್ದಾಣದಲ್ಲಿ ನಡೆದಿದೆ. ಆರ್‌ಪಿಎಫ್ ಸಿಬ್ಬಂದಿಯ ತ್ವರಿತ ಕಾರ್ಯ, ಸಮಯಪ್ರಜ್ಞೆಯಿಂದ ವ್ಯಕ್ತಿಯ ಜೀವ ಉಳಿದಂತಾಗಿದೆ.
ರೈಲ್ವೆ ನಿಲ್ದಾಣದಲ್ಲಿನ ಸಿಸಿಟಿವಿ ದೃಶ್ಯಾವಳಿ ಪ್ರಕಾರ, ವ್ಯಕ್ತಿಯೊಬ್ಬ ಕಾಲು ಜಾರಿ ರೈಲ್ವೆ ಹಳಿ ಪಕ್ಕದಲ್ಲಿ ಬೀಳುತ್ತಾನೆ. ಆತ ಫ್ಲಾಟ್ ಫಾರ್ಮ್ ಏರಲು ಪ್ರಯತ್ನಿಸುತ್ತಾನೆ. ಆದರೆ ಸಾಧ್ಯವಾಗದೆ ಬೀಳುತ್ತಾನೆ. ಫ್ಲಾಟ್ ಫಾರ್ಮ್ ಮೇಲೆ ಇದ್ದ ಇಬ್ಬರು ಆರ್‌ಪಿಎಫ್ ಸಿಬ್ಬಂದಿ ಮತ್ತು ಮುಂದಿನ ಫ್ಲಾರ್ಟ್ ಫಾಮ್ ಮೇಲೆ ಇದ್ದ ಸಿಬ್ಬಂದಿ ಓಡಿ ಬಂದು ಅವರನ್ನು ಮೇಲಕೆತ್ತುತ್ತಾರೆ. ತದನಂತರ ಕೆಲವೇ ಕ್ಷಣಗಳಲ್ಲಿ ರೈಲು ರೈಲ್ವೆ ನಿಲ್ದಾಣ ತಲುಪುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

ಮುಂದಿನ ಸುದ್ದಿ
Show comments