Webdunia - Bharat's app for daily news and videos

Install App

ಆರ್ ಆರ್ ಕ್ಷೇತ್ರ ಬೈಎಲೆಕ್ಷನ್ : ಮುನಿರತ್ನಗೆ ಬಿಜೆಪಿ ಟಿಕೆಟ್ ಫಿಕ್ಸ್

Webdunia
ಮಂಗಳವಾರ, 29 ಸೆಪ್ಟಂಬರ್ 2020 (20:05 IST)
ರಾಜ್ಯದಲ್ಲಿ ಮತ್ತೊಂದು ಉಪ ಚುನಾವಣೆ ಎದುರಾಗಿದ್ದು, ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷಗಳು ತೊಡಗಿಕೊಂಡಿವೆ.

ಈ ನಡುವೆ ರಾಜರಾಜೇಶ್ವರಿ ವಿಧಾನಸಭೆ ಕ್ಷೇತ್ರದ ಬೈ ಎಲೆಕ್ಷನ್ ನಲ್ಲಿ ಮಾಜಿ ಶಾಸಕ ಮುನಿರತ್ನಗೆ ಬಿಜೆಪಿ ಟಿಕೆಟ್ ಸಿಗೋದು ಪಕ್ಕಾ ಎಂದು ಸಚಿವರೊಬ್ಬರು ಹೇಳಿದ್ದಾರೆ.

ಮಾಜಿ ಶಾಸಕ ಮುನಿರತ್ನ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸರಕಾರ ರಚನೆಗೆ ಕಾರಣವಾಗಿದ್ದರು.

ಅವರಿಗೆ ಬಿಜೆಪಿ ನಾಯಕರು ಭರವಸೆ ನೀಡಿದಂತೆ ಟಿಕೆಟ್ ಕೊಡುತ್ತಾರೆ ಎಂದು ಸಚಿವ ಡಾ.ಸುಧಾಕರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments