Webdunia - Bharat's app for daily news and videos

Install App

ಆರ್.ಆರ್.ನಗರ ಉಪಚುನಾವಣೆ ಸಮರ ; ಇಂದು ಕಮಲ, ದಳ, ಕೈ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Webdunia
ಬುಧವಾರ, 14 ಅಕ್ಟೋಬರ್ 2020 (11:22 IST)
ಬೆಂಗಳೂರು : ಆರ್.ಆರ್.ನಗರ ಉಪಚುನಾವಣೆ ಸಮರ  ರಂಗೇರಿದ್ದು, ಇಂದು ಕಮಲ, ದಳ, ಕೈ ಅಭ್ಯರ್ಥಿಗಳು  ನಾಮಪತ್ರ ಸಲ್ಲಿಸಲಿದ್ದಾರೆ.

ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಮಪತ್ರ ಸಲ್ಲಿಕೆ ಮಾಡಲಿದ್ದು,  ಮುನಿರತ್ನ ಅವರಿಗೆ ಡಿಸಿಎಂ ಅಶ್ವತ್ಥ್ ನಾರಾಯಣ್, ಅಶೋಕ್, ಸುಧಾಕರ್, ಭೈರತಿ ಬಸವರಾಜ್ ಸಾಥ್ ನೀಡಲಿದ್ದಾರೆ. ಇಂದು ಆರ್.ಆರ್.ನಗರ ಬಿಬಿಎಂಪಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಲಾಗುವುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments