Webdunia - Bharat's app for daily news and videos

Install App

ಬೃಹತ್​ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಲು 100 ಕೋಟಿ ರೂ. ಬಿಡುಗಡೆಗೆ ನಿರ್ಧರಿಸಿದ ರಾಜ್ಯ ಸರ್ಕಾರ

Webdunia
ಶುಕ್ರವಾರ, 13 ಸೆಪ್ಟಂಬರ್ 2019 (13:27 IST)
ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮುಂದೆ ಬೃಹತ್​ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.




ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ, ‘ಬೆಂಗಳೂರು ನಿರ್ಮಾರ್ತೃ ಕೆಂಪೇಗೌಡರ ನೆನಪು ಚಿರಸ್ಥಾಯಿಯಾಗಿಸಲು ನಮ್ಮ ಸರ್ಕಾರದಿಂದ 100 ಕೋಟಿ ರೂ. ಬಿಡುಗಡೆಗೆ ನಿರ್ಧಾರ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬೃಹತ್ ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಬಿಜೆಪಿ ಸರ್ಕಾರ ಸಂಕಲ್ಪವನ್ನು ಕೈಗೊಂಡಿದೆ" ಎಂದು ತಿಳಿಸಿದ್ದಾರೆ.


ಡಿಕೆ ಶಿವಕುಮಾರ್ ಬಂಧನ ವಿರೋಧಿಸಿ ಒಕ್ಕಲಿಗ ಸಮುದಾಯದ ಜನರು ಬೃಹತ್ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ಈ ನಿರ್ಧಾರ ಬಂದಿದ್ದು, ಒಕ್ಕಲಿಗರ ಓಲೈಕೆಗೆ ಮುಂದಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಉನ್ನತ ಮಟ್ಟದ ಸಭೆ ನಡೆಸಿ, ಮುಂದಿನ ಹೆಜ್ಜೆ ಬಗ್ಗೆ ಚರ್ಚಿಸಿದ ಮೋದಿ

Operation Sindoor: ದೇಶದ ಸೈನಿಕರಿಗಾಗಿ ಮಸೀದಿಯಲ್ಲಿ ಪ್ರಾರ್ಥನೆ: ಜಮೀರ್ ಅಹ್ಮದ್‌

India Pakistan: ಭಾರತದ 15 ನಗರಗಳನ್ನು ಟಾರ್ಗೆಟ್ ಮಾಡಿದ್ದ ಪಾಕಿಸ್ತಾನ

Operation Sindoor ಮೂಲಕ ಹಳೆಯ ಸೇಡು ತೀರಿಸಿಕೊಂಡ ಅಜಿತ್ ದೋವಲ್

Operation Sindoor: ಗಡಿಯಲ್ಲಿ ಉದ್ವಿಗ್ನತೆ, ಪಂಜಾಬ್‌ನ ಆರು ಜಿಲ್ಲೆಗಳಲ್ಲಿ11ರವರೆಗೆ ಶಾಲೆಗಳಿಗೆ ರಜೆ

ಮುಂದಿನ ಸುದ್ದಿ
Show comments