ಕೆಎಸ್ ಆರ್ ಟಿಸಿ ಬಸ್ ನಲ್ಲಿ 15 ಲಕ್ಷ ರೂ. ಮೌಲ್ಯದ ಬೆಳ್ಳಿ ಸಾಮಾಗ್ರಿಗಳ ಅಕ್ರಮ ಸಾಗಾಟ

Webdunia
ಶನಿವಾರ, 12 ಜನವರಿ 2019 (10:11 IST)
ಬೆಂಗಳೂರು : ಕೆಎಸ್ ಆರ್ ಟಿಸಿ ಬಸ್ ನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 15 ಲಕ್ಷ ರೂ. ಮೌಲ್ಯದ ಬೆಳ್ಳಿ ಸಾಮಾಗ್ರಿಯನ್ನು ನಗರದ  ಹೊಸಕೋಟೆ ಟೋಲ್ ಬಳಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.


ಬೆಂಗಳೂರು ವಿಜಯವಾಡ ಮಾರ್ಗದ ಕೆಎ 57 ಎಫ್ 2844 ಕೆಎಸ್ ಆರ್ ಟಿಸಿ ಬಸ್ ನಲ್ಲಿ 15 ಲಕ್ಷ ರೂ. ಮೌಲ್ಯದ ಬೆಳ್ಳಿ ಸಾಮಾಗ್ರಿಗಳನ್ನು ಸಾಗಿಸಲಾಗುತ್ತಿತ್ತು. ಬೆಂಗಳೂರು ಕೇಂದ್ರೀಯ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಜಿ.ಟಿ.ಪ್ರಭಾಕರ ರೆಡ್ಡಿ, ವಿಭಾಗೀಯ ಭದ್ರತಾ ನಿರೀಕ್ಷಕಿ ಸಿ.ಕೆ.ರಮ್ಯಾಮತ್ತು ಸಂಚಾರ ನಿಯಂತ್ರಕ ಎಚ್‌.ಎಂ.ಚಲಪತಿ ನೇತೃತ್ವದ ತಂಡವು ಗುರುವಾರ ರಾತ್ರಿ 10.30ಕ್ಕೆ ಹೊಸಕೋಟೆ ಟೋಲ್‌ ಬಳಿ ತಪಾಸಣೆ ನಡೆಸಿದಾಗ ಬೆಳ್ಳಿ ದೀಪಗಳು ಪತ್ತೆಯಾಗಿವೆ.


ಕೆಎಸ್ ಆರ್ ಟಿಸಿ ನೀಡಿದ ಮಾಹಿತಿ ಆಧಾರದ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳು ಮಹಜರು ನಡೆಸಿ ಬೆಳ್ಳಿ ದೀಪಗಳನ್ನು ವಶಕ್ಕೆ ಪಡೆದಿದ್ದಾರೆ. ಚಾಲಕ, ನಿರ್ವಾಹಕ ಈ ಅಕ್ರಮ ಸಾಗಣೆಯಲ್ಲಿ ಪಾಲ್ಗೊಂಡ ಹಿನ್ನಲೆಯಲ್ಲಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments