Webdunia - Bharat's app for daily news and videos

Install App

ಹಿಮಪಾತದಲ್ಲಿ ಮಡಿದ ಯೋಧ ಸಂದೀಪ್ ಶೆಟ್ಟಿ ಕುಟುಂಬಕ್ಕೆ 25ಲಕ್ಷ

Webdunia
ಸೋಮವಾರ, 30 ಜನವರಿ 2017 (15:00 IST)
ಜಮ್ಮುವಿನ ಗುರೆಜ್ ಪ್ರದೇಶದಲ್ಲಿ ಆದ ಹಿಮಪಾತದಲ್ಲಿ ಹುತಾತ್ಮರಾದ ಯೋಧ ಸಂದೀಪ್ ಶೆಟ್ಟಿ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 25 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ. ಸಂದೀಪ್ ಶೆಟ್ಟಿ ಹಾಸನ ಜಿಲ್ಲೆಯ ಶಾಂತಿಗ್ರಾಮ ಹೋಬಳಿಯ ದೇವಿಹಳ್ಳಿ ಗ್ರಾಮದವರಾಗಿದ್ದಾರೆ.
 
ಗಣರಾಜ್ಯೋತ್ಸವ ಮುನ್ನಾದಿನ ಸೇನಾ ಕ್ಯಾಂಪ್ ಮೇಲೆ ಬಿದ್ದ ಭಾರಿ ಹಿಮಪಾತ, ಮೃತ ಯೋಧರಲ್ಲಿ ಹಾಸನ ಜಿಲ್ಲೆಯ ಸಂದೀಪ್ ಒಬ್ಬರು, ಶಾಂತಿಗ್ರಾಮ ಹೋಬಳಿ ದೇವಿಹಳ್ಳಿ ವೀರಯೋಧ ಸಂದೀಪ್ ಶೆಟ್ಟಿ(24). 
 
ಕುಟುಂಬದಲ್ಲಿ ಒಬ್ಬನೇ ಮಗನಾಗಿದ್ದ ಸಂದೀಪ್, ಮುಂದಿನ ತಿಂಗಳು 22 ರಂದು ಮದುವೆ ನಿಶ್ಚಯವಾಗಿತ್ತು, ಜಮ್ಮು ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯ ಸೋನಾಮಾರ್ಗ ಬಳಿಯ ಸೇನಾ ಕ್ಯಾಂಪ್ ಮೇಲೆ ಹಿಮಪಾತವಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಭಾರತದ ಭವಿಷ್ಯದ ಬೆಳಕು, ನನ್ನ ಹೆಮ್ಮೆಯ ನಾಯಕ: ಸಿದ್ದರಾಮಯ್ಯ

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಗುಡ್ ನ್ಯೂಸ್

Gold Price today: ಮತ್ತೆ ಏರಿತು ಚಿನ್ನದ ರೇಟು, ಬೆಳ್ಳಿಯಿಂದಲೂ ದಾಖಲೆ

ಹನಿಮೂನ್ ಹಂತಕಿ ಸೋನಂ ರಘುವಂಶಿಯ ಮತ್ತೊಂದು ಸೀಕ್ರೆಟ್ ಬಯಲು

ನಾನೇನು ಮಾಡ್ತೀನಿ ಎಂದು ಯಾರಿಗೂ ಗೊತ್ತಿಲ್ಲ: ಇರಾನ್ ಗೆ ಡೊನಾಲ್ಡ್ ಟ್ರಂಪ್ ವಾರ್ನ್

ಮುಂದಿನ ಸುದ್ದಿ
Show comments