Webdunia - Bharat's app for daily news and videos

Install App

ಹಿಮಪಾತದಲ್ಲಿ ಮಡಿದ ಯೋಧ ಸಂದೀಪ್ ಶೆಟ್ಟಿ ಕುಟುಂಬಕ್ಕೆ 25ಲಕ್ಷ

Webdunia
ಸೋಮವಾರ, 30 ಜನವರಿ 2017 (15:00 IST)
ಜಮ್ಮುವಿನ ಗುರೆಜ್ ಪ್ರದೇಶದಲ್ಲಿ ಆದ ಹಿಮಪಾತದಲ್ಲಿ ಹುತಾತ್ಮರಾದ ಯೋಧ ಸಂದೀಪ್ ಶೆಟ್ಟಿ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 25 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ. ಸಂದೀಪ್ ಶೆಟ್ಟಿ ಹಾಸನ ಜಿಲ್ಲೆಯ ಶಾಂತಿಗ್ರಾಮ ಹೋಬಳಿಯ ದೇವಿಹಳ್ಳಿ ಗ್ರಾಮದವರಾಗಿದ್ದಾರೆ.
 
ಗಣರಾಜ್ಯೋತ್ಸವ ಮುನ್ನಾದಿನ ಸೇನಾ ಕ್ಯಾಂಪ್ ಮೇಲೆ ಬಿದ್ದ ಭಾರಿ ಹಿಮಪಾತ, ಮೃತ ಯೋಧರಲ್ಲಿ ಹಾಸನ ಜಿಲ್ಲೆಯ ಸಂದೀಪ್ ಒಬ್ಬರು, ಶಾಂತಿಗ್ರಾಮ ಹೋಬಳಿ ದೇವಿಹಳ್ಳಿ ವೀರಯೋಧ ಸಂದೀಪ್ ಶೆಟ್ಟಿ(24). 
 
ಕುಟುಂಬದಲ್ಲಿ ಒಬ್ಬನೇ ಮಗನಾಗಿದ್ದ ಸಂದೀಪ್, ಮುಂದಿನ ತಿಂಗಳು 22 ರಂದು ಮದುವೆ ನಿಶ್ಚಯವಾಗಿತ್ತು, ಜಮ್ಮು ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯ ಸೋನಾಮಾರ್ಗ ಬಳಿಯ ಸೇನಾ ಕ್ಯಾಂಪ್ ಮೇಲೆ ಹಿಮಪಾತವಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments