Webdunia - Bharat's app for daily news and videos

Install App

ಕಣ್ಣಿಗೆ ಖಾರದ ಪುಡಿ ಎರಚಿ 35 ಲಕ್ಷ ರೂ. ಕಿತ್ತರು

Webdunia
ಮಂಗಳವಾರ, 31 ಜುಲೈ 2018 (20:20 IST)
ಕಣ್ಣಿಗೆ ಖಾರದ ಪುಡಿ ಎರಚಿ ಬೈಕ್ ಸಮೇತ ಕಳ್ಳರು ಎಸ್ಕೇಪ್ ಆಗಿದ್ದಾರೆ. ಕಣ್ಣಿಗೆ ಖಾರದ ಪುಡಿ ಎರಚಿ 35 ಲಕ್ಷ ರೂ.ಗಳನ್ನು ಖದೀಮರು ದೋಚಿರುವ ಘಟನೆ ನಡೆದಿದೆ.
ಪ್ರಕಾಶ, ಮಹದೇವ ಎಂಬವರು ಹೊಂಡಾ ಆ್ಯಕ್ಟೀವಾದಲ್ಲಿ ಹಣ ತೆಗೆದುಕೊಂಡು ಹೋಗುತ್ತಿರುವಾಗ ವಾಹನ ಸಮೇತ ಕಳ್ಳತನ ಮಾಡಲಾಗಿದೆ. ಬೀದರ್ ನ ಅಲ್ಲಮ ಪ್ರಭು ನಗರದಲ್ಲಿ ಘಟನೆ ನಡೆದಿದೆ.

ಬೈಕ್ ಗೆ ಡಿಕ್ಕಿ, ಮತ್ತು ತಮ್ಮ ಮುಂದುಗಡೆ ಹಣವಿಟ್ಟುಕೊಂಡು ಚಲಾಯಿಸುತಿದ್ದಾಗ ಕಳ್ಳತನ
ಮಾಡಲಾಗಿದೆ. ಒಂದು ಕಿ.ಮೀ. ದೂರದಲ್ಲಿ ಬೈಕ್ ಬಿಟ್ಟು ಹಣ ತೆಗೆದುಕೊಂಡು ಕಳ್ಳರು ಪರಾರಿಯಾಗಿದ್ದಾರೆ. ಹಣವಿದ್ದ ಬೈಕ್ ಹೈದ್ರಾಬಾದ್ ರೋಡ್ ಹತ್ತಿರ ಪತ್ತೆಯಾಗಿದೆ.

ಕಳ್ಳರು ಹಣ ತೆಗೆದುಕೊಂಡು ಹೈದ್ರಾಬಾದ್ ಗೆ ಹೋಗಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments