Webdunia - Bharat's app for daily news and videos

Install App

ಕಣ್ಣಿಗೆ ಖಾರದ ಪುಡಿ ಎರಚಿ 35 ಲಕ್ಷ ರೂ. ಕಿತ್ತರು

Webdunia
ಮಂಗಳವಾರ, 31 ಜುಲೈ 2018 (20:20 IST)
ಕಣ್ಣಿಗೆ ಖಾರದ ಪುಡಿ ಎರಚಿ ಬೈಕ್ ಸಮೇತ ಕಳ್ಳರು ಎಸ್ಕೇಪ್ ಆಗಿದ್ದಾರೆ. ಕಣ್ಣಿಗೆ ಖಾರದ ಪುಡಿ ಎರಚಿ 35 ಲಕ್ಷ ರೂ.ಗಳನ್ನು ಖದೀಮರು ದೋಚಿರುವ ಘಟನೆ ನಡೆದಿದೆ.
ಪ್ರಕಾಶ, ಮಹದೇವ ಎಂಬವರು ಹೊಂಡಾ ಆ್ಯಕ್ಟೀವಾದಲ್ಲಿ ಹಣ ತೆಗೆದುಕೊಂಡು ಹೋಗುತ್ತಿರುವಾಗ ವಾಹನ ಸಮೇತ ಕಳ್ಳತನ ಮಾಡಲಾಗಿದೆ. ಬೀದರ್ ನ ಅಲ್ಲಮ ಪ್ರಭು ನಗರದಲ್ಲಿ ಘಟನೆ ನಡೆದಿದೆ.

ಬೈಕ್ ಗೆ ಡಿಕ್ಕಿ, ಮತ್ತು ತಮ್ಮ ಮುಂದುಗಡೆ ಹಣವಿಟ್ಟುಕೊಂಡು ಚಲಾಯಿಸುತಿದ್ದಾಗ ಕಳ್ಳತನ
ಮಾಡಲಾಗಿದೆ. ಒಂದು ಕಿ.ಮೀ. ದೂರದಲ್ಲಿ ಬೈಕ್ ಬಿಟ್ಟು ಹಣ ತೆಗೆದುಕೊಂಡು ಕಳ್ಳರು ಪರಾರಿಯಾಗಿದ್ದಾರೆ. ಹಣವಿದ್ದ ಬೈಕ್ ಹೈದ್ರಾಬಾದ್ ರೋಡ್ ಹತ್ತಿರ ಪತ್ತೆಯಾಗಿದೆ.

ಕಳ್ಳರು ಹಣ ತೆಗೆದುಕೊಂಡು ಹೈದ್ರಾಬಾದ್ ಗೆ ಹೋಗಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

Good News: ಒಂದೇ ದಿನದಲ್ಲಿ ದೇಶದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಭಾರೀ ಇಳಿಕೆ

ಯೂಟ್ಯೂಬರ್ ವಿಡಿಯೋದಲ್ಲಿ ಸೆರೆಯಾಯಿತು ಸೋನಮ್ ಜತೆಗಿನ ರಾಜಾ ರಘುವಂಶಿ ಕೊನೆ ಕ್ಷಣದ ವಿಡಿಯೋ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಗಾಂಧಿ, ಕಾಂಗ್ರೆಸ್ ಹಿರಿಯ ನಾಯಕಿಗೆ ಆಗಿದ್ದೇನು

ಮುಂದಿನ ಸುದ್ದಿ
Show comments