Webdunia - Bharat's app for daily news and videos

Install App

ಕಲುಷಿತ ನೀರು ಸೇವನೆಯಿಂದ ಸಾವಿಗೀಡಾದವರಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ:‌ ಸಿಎಂ ಬೊಮ್ಮಾಯಿ

Webdunia
ಸೋಮವಾರ, 6 ಜೂನ್ 2022 (14:31 IST)
ರಾಯಚೂರಿನಲ್ಲಿ  ಕಲುಷಿತ ನೀರು ಕುಡಿದು ಮೂವರು  ಸಾವಿಗೀಡಾಗಿರುವವರಿಗೆ  ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ  ಪರಿಗಣಿಸಿದೆ.  ಪ್ರಕರಣದ ಸಂಪೂರ್ಣ ತನಿಖೆ ಮಾಡಿ ತಾಂತ್ರಿಕ ವರದಿ ಸಲ್ಲಿಸುವಂತೆ ಕೆ. ಡಬ್ಲ್ಯೂ. ಎಸ್.ಎಸ್.ಬಿ ಮುಖ್ಯ ಇಂಜಿನಿಯರ್ ಗೆ ಸೂಚಿಸಲಾಗಿದೆ ಎಂದರು.
ರಾಯಚೂರಿನ ಎಲ್ಲಾ ವಾರ್ಡ್ ಗಳ ನೀರಿನ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಬೇಕು. ಕುಡಿಯುವ ನೀರಿನ ಸುರಕ್ಷತೆಯ ಬಗ್ಗೆ ಪ್ರಮಾಣೀಕರಣವಾಗಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಅಧಿಕಾರಿಗಳ ಲೋಪದೋಷವಿದೆಯೇ ಎಂಬ ಬಗ್ಗೆಯೂ ಅಲ್ಲಿಯ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ತನಿಖೆಯನ್ನು ಕೂಡ ಕೈಗೊಳ್ಳ ಲಾಗುವುದು. ತಪ್ಪಿತಸ್ಥರಿದ್ದರೆ ಅವರ ಮೇಲೆ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments