Webdunia - Bharat's app for daily news and videos

Install App

ಮೃತ ರೈತ ಸುರೇಶ್ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ವಿತರಣೆ ಮಾಡಿದ ಸಿಎಂ

Webdunia
ಮಂಗಳವಾರ, 18 ಜೂನ್ 2019 (12:01 IST)
ಮಂಡ್ಯ : ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದ ಕೆಆರ್ ಪೇಟೆ ತಾಲೂಕು ಅಘಲಯ ಗ್ರಾಮದ ರೈತ ಸುರೇಶ್ ಅವರ  ನಿವಾಸಕ್ಕೆ ಇಂದು ಭೇಟಿ ನೀಡಿದ ಸಿಎಂ ಕುಮಾರಸ್ವಾಮಿ ಆತನ ಕುಟುಂಬದವರಿಗೆ ಸಾಂತ್ವಾನ ಹೇಳಿ 5 ಲಕ್ಷ ರೂ. ಪರಿಹಾರ ವಿತರಣೆ ಮಾಡಿದ್ದಾರೆ.


 



ಸಾಲಭಾದೆಯಿಂದ ರೈತ ಸುರೇಶ್ ವಿಡಿಯೋದ ಮೂಲಕ ಕೆರೆಗಳನ್ನು ತುಂಬಿಸಿ ರೈತರ ಕಷ್ಟ ಬಗೆಹರಿಸುವಂತೆ ಹಾಗೂ ತಮ್ಮ ಅಂತ್ಯ ಸಂಸ್ಕಾರಕ್ಕೆ ಬರುವಂತೆ ಸಿಎಂಗೆ ಮನವಿ ಮಾಡಿ ನೇಣಿಗೆ ಶರಣಾಗಿದ್ದರು.


ಈ ಹಿನ್ನಲೆಯಲ್ಲಿ ಇಂದು ಸುರೇಶ್ ಮನೆಗೆ ಭೇಟಿ ನೀಡಿದ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮೃತ ರೈತ ಸುರೇಶ್ ಪುತ್ರ ಚಂದ್ರು ಅವರಿಗೆ ಕೂಡಲೇ ಸೂಕ್ತ ಸರ್ಕಾರಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದಾರೆ. ಹಾಗೇ ರೈತ ಸುರೇಶ್ ಪುತ್ರಿ ಸುವರ್ಣಗೆ ಎಂ.ಕಾಂ ಶಿಕ್ಷಣ ಮುಂದುವರೆಸಲು ನೆರವು ನೀಡುವುದಾಗಿ ತಿಳಿಸಿದ್ದಾರೆ. ಹಾಗೇ  ಸಂತೆಬಾಚಳ್ಳಿ ಹೋಬಳಿಯ ಕೆರೆಗಳಿಗೆ ನೀರು ತುಂಬಿಸುವ ವಿಚಾರವಾಗಿ ಸ್ಥಳೀಯ ರೈತರು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments