Webdunia - Bharat's app for daily news and videos

Install App

ಸಚಿವ ಜಾರ್ಜ್‍‍ನಿಂದ 850 ಕೋಟಿ ಭೂಮಿ ಕಬಳಿಕೆ!

Webdunia
ಗುರುವಾರ, 7 ಡಿಸೆಂಬರ್ 2017 (17:18 IST)
ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು 850 ಕೋಟಿ ಬೆಲೆಬಾಳುವ 13 ಎಕರೆ ಸರ್ಕಾರಿ ಸ್ವತ್ತು ಕಬಳಿಕೆ ಮಾಡಿರುವ ಬಗ್ಗೆ  600 ಪುಟಗಳ ದಾಖಲೆ ಬಿಡುಗಡೆ ಮಾಡಿರುವ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ಲೋಕಾಯುಕ್ತ, ಎಸಿಬಿ, ಬಿಎಂಟಿಎಫ್ ಹಾಗೂ ಎಸಿಎಂಎಂ ನ್ಯಾಯಾಲಯಲ್ಲಿ ದೂರು ದಾಖಲಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಜಿಲ್ಲಾಧಿಕಾರಿ, ತಹಸೀಲ್ದಾರರು, ಆಯುಕ್ತರು, ಬಿಡಿಎ ನಗರ ಯೋಜನಾಧಿಕಾರಿ, ಬಿಬಿಎಂಪಿ ಕಂದಾಯ ಇಲಾಖೆ ಅಧಿಕಾರಿಗಳು ಕೂಡ ಸರ್ಕಾರಿ ಭೂಮಿ ಕಬಳಿಕೆ, ಅಧಿಕಾರ ದುರುಪಯೋಗ, ನಕಲಿ ದಾಖಲೆ  ಸೃಷ್ಠಿ, ವಂಚನೆ ಮಾಡಿರುವ ಬಗ್ಗೆಯೂ ದೂರು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
 
ಕೆ.ಜೆ.ಜಾರ್ಜ್ ಪಾಲುದಾರಿಕೆಯ ಎಂಬೆಸ್ಸಿ ಗಾಲ್ಫ್ ಲಿಂಕ್ ಟೆಕ್‍ಪಾರ್ಕ್ ನಿರ್ಮಾಣದ ಹೆಸರಿನಲ್ಲಿ 850 ಕೋಟಿ ಬೆಲೆಬಾಳುವ 13 ಎಕರೆಯಷ್ಟು ಸರ್ಕಾರಿ ಸ್ವತ್ತನ್ನು ಒತ್ತುವರಿ ಮಾಡಲಾಗಿದೆ. ಆದ್ದರಿಂದ, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments