Webdunia - Bharat's app for daily news and videos

Install App

ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಅಗಲಿ ಒಂದುವರ್ಷ: ಸ್ಮಾರಕ ಜನಾರ್ಪಣೆ

Webdunia
ಶನಿವಾರ, 7 ಜುಲೈ 2018 (18:34 IST)
RSS ಕಾರ್ಯಕರ್ತ ಶರತ್ ಮಡಿವಾಳ ಸಾವನ್ನಪ್ಪಿ  ಇಂದಿಗೆ ಒಂದು ವರ್ಷ. ಶರತ್  ಸ್ಮರಾಣಾರ್ಥ ಅವರ ಹುಟ್ಟೂರು ಸಜಿಪ ಮುನ್ನೂರು ಮಡಿವಾಳ ಪಡ್ಪು  ನಲ್ಲಿ ಸ್ಮಾರಕ  ನಿರ್ಮಿಸಲಾಗಿದ್ದು ಇಂದು ಅದನ್ನು ಸಮರ್ಪಿಸಲಾಯಿತು.

ಕಾರ್ಯಕ್ರಮದಲ್ಲಿ ಬಂಟ್ವಾಳ್ ಶಾಸಕ ರಾಜೇಶ್ ನಾಯ್ಕ್ , RSS ಮುಖಂಡ ಡಾ. ಪ್ರಭಾಕರ್ ಭಟ್, ಡಾ. ಕಮಲಾ ಪ್ರಭಾಕರ ಭಟ್, ಶರತ್ ಮಡಿವಾಳ ತಂದೆ  ತನಿಯಪ್ ಸೇರಿದಂತೆ ಗಣ್ಯರು ಪಾಲ್ಗೊಂಡರು.

ಕಳೆದ ವರ್ಷ ಜುಲೈ 4 ರಂದು ರಾತ್ರಿ 8.30ಕ್ಕೆ  ಬಿ.ಸಿ .ರೋಡ್ ನ ಉದಯ ಲಾಂಡ್ರಿ ಯಲ್ಲಿ ದುಷ್ಕರ್ಮಿಗಳು ಶರತ್ ಮಡಿವಾಳ ಮೇಲೆ ಮಾರಕಾಯುಧಗಳಿಂದ ದಾಳಿ ಮಾಡಿ  ಮಾರಣಾಂತಿಕ ವಾಗಿ ಹಲ್ಲೆ ಮಾಡಿ ಪರಾರಿಯಾಗಿದ್ದರು. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಕೂಡ ಜುಲೈ 7 ರಂದು ಶರತ್ ಚಿಕಿತ್ಸೆ ಫಲಕಾರಿ  ಆಗದೆ  ಸಾವನ್ನಪಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನ ಹವಾಮಾನ, ಈ ಜಿಲ್ಲೆಗಳಲ್ಲಿ ಇಂದೂ ಸುರಿಯಲಿದೆ ಧಾರಾಕಾರ ಮಳೆ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ವಿರುದ್ಧ ಎಫ್‌ಐಆರ್‌

ರಾಜಸ್ಥಾನ: ಇನ್ನೇನು ವಧುವಿಗೆ ತಾಳಿ ಕಟ್ಬೇಕು,ಇಡಿ ದಾಳಿ, ವರ ಮದುವೆ ಬಿಟ್ಟು ಪರಾರಿ

ಡಾಬರ್ ಚ್ಯವನಪ್ರಾಶ್ ಜಾಹೀರಾತು ನೀಡದಂತೆ ಹೈಕೋರ್ಟ್ ಪತಂಜಲಿಗೆ ತಡೆಯಾಜ್ಟೆ: ರಾಮ್‌ದೇವ್‌ಗೆ ಹಿನ್ನಡೆ

ಮಹಾರಾಷ್ಟ್ರದಲ್ಲಿ 767 ರೈತರ ಸಾವು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂ ಧಿ

ಮುಂದಿನ ಸುದ್ದಿ
Show comments