Webdunia - Bharat's app for daily news and videos

Install App

ಮತಾಂತರ ನಿಷೇಧ ಕಾಯ್ದೆ ಆರ್​ಎಸ್​ಎಸ್​ ಅಜೆಂಡಾ: ಅಶ್ವತ್ಥ್​ ನಾರಾಯಣ್

Webdunia
ಶುಕ್ರವಾರ, 24 ಡಿಸೆಂಬರ್ 2021 (18:26 IST)
ಮತಾಂತರ ನಿಷೇಧ ಕಾಯ್ದೆ ಆರ್​ಎಸ್​ಎಸ್​ ಅಜೆಂಡಾ ಎಂದು ಟೀಕಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿರುಗೇಟು ನೀಡಿದ್ದಾರೆ. ಆರ್​​ಎಸ್​ಎಸ್ ದೇಶದ ಅಭಿವೃದ್ಧಿ ಬಯಸಿದೆ. ಹೀಗಾಗಿ ಮತಾಂತರ ನಿಷೇಧ ಕಾಯ್ದೆ ಕೂಡ ಆರ್​​ಎಸ್​ಎಸ್​ ಅಜೆಂಡಾ ಎಂಬುದಾಗಿ ಒಪ್ಪಿಕೊಳ್ಳುತ್ತೇನೆ ಎಂದಿದ್ದಾರೆ. ಮತಾಂತರ ನಿಷೇಧ ಮಸೂದೆ ಮಂಡನೆಯ ಬಳಿಕ ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಈ ಕಾನೂನು ಸಮಾಜ‌ದ ಪರವಾಗಿದೆ. ಮತಾಂತರ ನಿಷೇಧದ ಬಗ್ಗೆ ಸಂವಿಧಾನದಲ್ಲೇ ಇದೆ. ಹೆಚ್ಚಿನ ಸ್ಪಷ್ಟತೆ ಕೊಡೋದಕ್ಕೆ ಈ ಕಾಯ್ದೆ ಜಾರಿಗೆ ತಂದಿದ್ದೇವೆ. ಇದು ಆರ್​ಎಸ್ಎಸ್ ಅಜೆಂಡಾ ಎಂದು ಒಪ್ಪಿಕೊಳ್ಳುತ್ತೇನೆ ಎಂದರು. ಯಾವುದೇ ಆಮಿಷಕ್ಕೆ, ಒತ್ತಡಕ್ಕೆ ಒಳಗಾಗಿ ಮತಾಂತರ ಆಗಬಾರದು. ಇದು ಸಮಾಜದ ಸಂಸ್ಕೃತಿಗೆ ಪೂರಕವಾಗಿರುವುದಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ಈ ಮಸೂದೆ ಜಾರಿಗೆ ತರಬೇಕು ಎಂದು ಈ ಹಿಂದೆ ಪ್ರಯತ್ನಿಸಿದ್ದರು. ಸಮಾಜಕ್ಕೆ ಒಳಿತಾಗುವ ಮಸೂದೆ ಇದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬದಂದೇ ಪತ್ನಿ ಪಾರ್ವತಿಯ ಬಹುದೊಡ್ಡ ಕನಸನ್ನು ನನಸಾಗಿದ ಸಿದ್ದರಾಮಯ್ಯ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಮುಂದಿನ ಸುದ್ದಿ
Show comments