Webdunia - Bharat's app for daily news and videos

Install App

‘RSS, BJP ಮಹಾತ್ಮ ಗಾಂಧಿ ವಿರೋಧಿಗಳು’

Webdunia
ಶನಿವಾರ, 18 ಮೇ 2019 (15:12 IST)
ಆರ್ ಎಸ್ ಎಸ್ ಮತ್ತು ಬಿಜೆಪಿ ಅವರು ಮಹಾತ್ಮ ಗಾಂಧಿ ವಿರೋಧಿಗಳಾಗಿದ್ದಾರೆ. ಇದನ್ನ‌ ಬಹಿರಂಗವಾಗಿ ಅವರು ಹೇಳುತ್ತಿರಲಿಲ್ಲ. ಆರ್ ಎಸ್ ಎಸ್ ಕಚೇರಿಗಳಲ್ಲಿ ಚರ್ಚೆ ಮಾಡುವಾಗ ಗೋಡ್ಸೆ ದೇಶಭಕ್ತ ಎಂದು ಹೇಳುತ್ತಿದ್ರು. ಹೀಗಂತ ಕಾಂಗ್ರೆಸ್ ದೂರಿದೆ.

ಮಹಾತ್ಮ‌ ಗಾಂಧಿ  ದೇಶ ಹಾಳು ಮಾಡಿದ್ರು ಅಂತ ಹೇಳುತ್ತಿದ್ರು. ಆದರೆ ಹೊರಗೆ ಹೇಳುತ್ತಿರಲಿಲ್ಲ. ಟೆರರಿಸ್ಟ್ ಅಟ್ಯಾಕ್ ನಲ್ಲಿ  ಆರೋಪಿಯಾಗಿರುವ ಪ್ರಜ್ಞಾ ಸಿಂಗ್ ಗೆ ಬಿಜೆಪಿ ಟಿಕೆಟ್ ಕೊಟ್ಟಿದೆ. ದೇಶ ಒಡೆಯುವ ಕೆಲಸವನ್ನ ಬಿಜೆಪಿ ಮಾಡುತ್ತಿದೆ. ದೇಶದಲ್ಲಿ ರಕ್ತಪಾತವಾಗಬೇಕೆಂದು ಹೀಗೆಲ್ಲಾ ಮಾಡ್ತಾ ಇದ್ದಾರೆ ಅಂತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಟೀಕೆ ಮಾಡಿದ್ದಾರೆ.

ದೇವರನ್ನು ಕೂಡ ಬಿಜೆಪಿ ಅವರು ಬಿಡಲಿಲ್ಲ. ರಾಮನ ಹೆಸರನ್ನು ಹೇಳಿಕೊಂಡು ವೋಟ್ ತೆಗೆದುಕೊಂಡ್ರು. ರಾಮನ ಹೆಸರಿನಲ್ಲಿ ವೋಟ್ ತೆಗೆದಕೊಂಡು ದೇಶದ ಜನರಿಗೆ ಮೋಸ ಮಾಡಿದ್ದಾರೆ. ಬಿಜೆಪಿ ಅವರು ಡೋಂಗಿಗಳು ಎಂದರು.

ಮೋದಿ ಅವರು ಪ್ರಜ್ಞಾ ಸಿಂಗ್ ರನ್ನು ಕ್ಷಮಿಸೊದಿಲ್ಲ ಎಂದು ಹೇಳಿದ್ದಾರೆ. ಸರಿ, ಏನು ಕ್ರಮ ತೆಗೆದಕೊಳ್ತೀರಾ ಅದನ್ನ ಹೇಳಿ ಎಂದರು. ಪ್ರಜ್ಞಾ ಮೇಲೆ ಕ್ರಮ ತೆಗೆದುಕೊಳ್ಳದೇ ಹೋದರೆ, ನೀವೊಬ್ಬ ಡೋಂಗಿ ಪ್ರಧಾನ ಮಂತ್ರಿ ಎಂದು ಸಾಬೀತಾಗುತ್ತೆ ಅಂತ ದಿನೇಶ್ ಗುಂಡೂರಾವ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments