Webdunia - Bharat's app for daily news and videos

Install App

ಸರಕಾರದ ಭ್ರಷ್ಟಾಚಾರದಲ್ಲಿ ಆರ್ ಎಸ್ ಎಸ್ ಪಾಲು : ಡಿಕೆಎಸ್ ಆರೋಪ

Webdunia
ಸೋಮವಾರ, 3 ಆಗಸ್ಟ್ 2020 (22:08 IST)
ರಾಜ್ಯ ಸರಕಾರದ ಭ್ರಷ್ಟಾಚಾರದಲ್ಲಿ ಆರ್ ಎಸ್ ಎಸ್ ನವರು ಪಾರ್ಟನರ್ ಇರಬಹುದು.

ಹೀಗಂತ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಗಂಭೀರ ಆರೋಪ ಮಾಡಿದ್ದಾರೆ.

ಕೊರೊನಾ ಹೆಸರಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರ ನಡೆಸಲಾಗಿದೆ.

4 ಸಾವಿರ ಕೋಟಿ ರೂ. ಕೊರೊನಾ ತಡೆ ಕೆಲಸಗಳಿಗೆ, ಉಪಕರಣಗಳ ಖರೀದಿಗೆ ಖರ್ಚಾಗಿದ್ದರೆ ಅದರಲ್ಲಿ ಅರ್ಧದಷ್ಟು ಹಣವನ್ನು ಭ್ರಷ್ಟಾಚಾರ ಮಾಡಲಾಗಿದೆ ಎಂದು ದೂರಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments