Webdunia - Bharat's app for daily news and videos

Install App

RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಕೇಸ್ ದಾಖಲು

Webdunia
ಭಾನುವಾರ, 17 ಫೆಬ್ರವರಿ 2019 (11:50 IST)
ಆರ್‌ಎಸ್ ಎಸ್  ಸಂಘಟನೆಯ ಬಗ್ಗೆ ಅವಹೇಳನಕಾರಿ ‌ಪೋಸ್ಟ್ ಮಾಡಲಾಗಿದೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳಕಾರಿ ಪೋಸ್ಟ್ ಹರಿಬಿಡಲಾಗಿದೆ.

ಜಬೀಖಾನ್ ಎಂಬುವವರಿಂದ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ. ಜಬೀಖಾನ್  ಚಿಕ್ಕಬಳ್ಳಾಪುರ ಕಾಂಗ್ರೆಸ್ ತಾಲೂಕು ಸಾಮಾಜಿಕ ಜಾಲತಾಣದ ಮುಖ್ಯಸ್ಥ‌ರಾಗಿದ್ದಾರೆ. ಪೋಸ್ಟ್ ಮಾಡಿದವರನ್ನು ಬಂಧಿಸುವಂತೆ  ಒತ್ತಾಯ ಕೇಳಿಬರುತ್ತಿದೆ. ಬಿಜೆಪಿ ಯುವಮೋರ್ಚಾ ವತಿಯಿಂದ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಗೌರಿಬಿದನೂರು ಆರಕ್ಷಕ ವೃತ್ತ ನೀರಿಕ್ಷಕರಿಗೆ ದೂರು ಸಲ್ಲಿಕೆಯಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments