Webdunia - Bharat's app for daily news and videos

Install App

ಡಿ ಹೆಚ್ ಶಂಕರ ಮೂರ್ತಿ ವಿರುದ್ಧ ಲೋಕಾಯುಕ್ತಕ್ಕೆ ದೂರು

Webdunia
ಶನಿವಾರ, 24 ಜೂನ್ 2017 (17:31 IST)
ಬೆಂಗಳೂರು: ಆರ್.ಟಿ.ಐ ಕಾರ್ಯಕರ್ತ ಹನುಮೇಗೌಡ ಎಂಬುವರು ಸಭಾಪತಿ ಡಿ.ಹೆಚ್.ಶಂಕರಮೂರ್ತಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಶಂಕರಮೂರ್ತಿಯವರು ಸರ್ಕಾರದಿಂದ ನೀಡಲಾಗುವ ಭತ್ಯೆ ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.
 
ಶಿವಮೊಗ್ಗ ಮೂಲದ ಶಂಕರ್‌ಮೂರ್ತಿ, ನಕಲಿ ದಾಖಲೆ‌ ಸೃಷ್ಟಿಸಿ ಉಡುಪಿಯಿಂದ ಬೆಂಗಳೂರಿಗೆ ಓಡಾಟದ ಭತ್ಯೆ ಪಡೆದಿದ್ದಾರೆ. ಹೀಗೆ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ 1999 ರಿಂದ 2002 ರವರೆಗೆ 7,70,090 ರೂ.  ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಆರ್.ಟಿ.ಐನಲ್ಲೂ ಸೂಕ್ತವಾದ ಮಾಹಿತಿ ಲಭ್ಯವಿಲ್ಲ ಎಂದಿದ್ದಾರೆ.
 
ಶಿವಮೊಗ್ಗ ಮೂಲದ ಶಂಕರಮೂರ್ತಿಯವರು ಉಡುಪಿಯಿಂದ ಓಡಾಟದ ಭತ್ಯೆ ಪಡೆದಿರೋದು ತಪ್ಪು. ಹೀಗಾಗಿ ಈ ಬಗ್ಗೆ ಸೂಕ್ತ ತನಿಖೆ ಮಾಡಬೇಕೆಂದು ಹನುಮೇಗೌಡ ಆಗ್ರಹಿಸಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments