ಲೋಕಾಯುಕ್ತ ಬಲೆಗೆ ಬಿದ್ದ RTO ಅಧಿಕಾರಿ

Webdunia
ಶುಕ್ರವಾರ, 17 ನವೆಂಬರ್ 2023 (20:00 IST)
RTO ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗ ಬಳ್ಳಾರಿ ನಗರದ RTO ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, RTO ಅಧೀಕ್ಷ ಚಂದ್ರಕಾಂತ ಗುಡಿಮನಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಏಜೆಂಟ್ ಮೊಹಮ್ಮದ್ ರಾಜ್ ಎಂಬುವರ ಬಳಿ 15 ಸಾವಿರ ರೂಪಾಯಿ ಲಂಚ ತೆಗೆದುಕೊಳ್ಳವಾಗ ದಾಳಿ ನಡೆಸಿ ರೆಡ್‌ಹ್ಯಾಂಡಾಗಿ ಚಂದ್ರಕಾಂತ್ ಸಿಕ್ಕಿಬಿದ್ದಿದ್ದಾರೆ.

ಇಬ್ಬರನ್ನು ಬಳ್ಳಾರಿಯ ಹಾಲಿ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಲಾಗಿದ್ದು, ಬಳಿಕ ನ್ಯಾಯಾಲಯಕ್ಕೆ ಆರೋಪಿಗಳನ್ನ ಹಾಜರುಪಡಿಸಲಾಗಿದೆ. ಇನ್ನು, ಸಾರ್ವಜನಿಕರಿಂದ RTO ಅಧಿಕಾರಿಗಳ ಮೇಲೆ ಸಾಕಷ್ಟು ದೂರುಗಳು ಕೇಳಿಬಂದಿದ್ದು, ಇತ್ತೀಚೆಗೆ ಶಾಸಕ ಭರತ್ ರೆಡ್ಡಿ ಈ ಕುರಿತು RTO ಕಛೇರಿಗೆ ಭೇಟಿ ನೀಡಿ ಖಡಕ್ ಎಚ್ಚರಿಕೆ ನೀಡಿದ್ರು. ಆದ್ರೂ ಅಧಿಕಾರಿಗಳು ತಮ್ಮ ಲಂಚಾವತಾರ ತೋರಿದ್ದು, ಸದ್ಯ ಇಂದು ಚಂದ್ರಕಾಂತ ಅವರನ್ನ ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಮುಂದಿನ ಸುದ್ದಿ
Show comments