Webdunia - Bharat's app for daily news and videos

Install App

ಬಸ್ ದುರಂತ ಬಳಿಕ ಎಚ್ಚೆತ್ತ ಆರ್ ಟಿ ಓ ಅಧಿಕಾರಿಗಳು!

Webdunia
ಮಂಗಳವಾರ, 4 ಡಿಸೆಂಬರ್ 2018 (18:29 IST)
ಮಂಡ್ಯ ಬಸ್ ದುರಂತದಿಂದ ಸಾವು ನೋವು ಸಂಭವಿಸಿದ ನಂತರ ಆರ್ ಟಿ ಓ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.  ಬಸ್ ದುರಂತದ ಬಳಿಕ ಎಚ್ಚೆತ್ತ ಚಿಕ್ಕಮಗಳೂರು ಆರ್ ಟಿ ಓ ಅಧಿಕಾರಿಗಳು, 15 ವರ್ಷದ ಮೀರಿದ ಬಸ್ ಗಳಿಗೆ ನೋಟೀಸ್  ಜಾರಿಗೊಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಏಳು ಬಸ್ ಮಾಲೀಕರಿಗೆ ನೋಟೀಸ್ ನ್ನು ಆರ್ ಟಿ ಓ ಅಧಿಕಾರಿಗಳು ಜಾರಿಮಾಡಿದ್ದಾರೆ.
ಜಿಲ್ಲೆಯಲ್ಲಿವೆ 15 ವರ್ಷ ಮೀರಿದ ಏಳು ಡಕೋಟ ಬಸ್ ಗಳು ಇವೆ. ಖಾಸಗಿ ಬಸ್ ಗಳು ರಸ್ತೆಗೆ ಇಳಿಯದಂತೆ ನೋಟೀಸ್ ನೀಡಲಾಗಿದೆ.

ಚಿಕ್ಕಮಗಳೂರು ಆರ್ ಟಿ ಓ ಅಧಿಕಾರಿ ಮುರುಗೇಂದ್ರ ರಿಂದ ನೋಟೀಸ್ ಜಾರಿಮಾಡಲಾಗಿದೆ. ರಸ್ತೆಯಲ್ಲಿ ಬಸ್ ಕಂಡು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನೋಟೀಸ್ ನಲ್ಲಿ ಉಲ್ಲೇಖ ಮಾಡಲಾಗಿದೆ. ಮಂಡ್ಯ ಬಸ್ ದುರಂತದಿಂದ ಅಲರ್ಟ್ ಆದ ಚಿಕ್ಕಮಗಳೂರು ಆರ್ ಟಿ ಓ ಅಧಿಕಾರಿಗಳು, ಖಾಸಗಿ ಬಸ್ ಗಳಿಗೆ ನೋಟೀಸ್ ಜಾರಿ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕುಂಕುಮ ಕಂಡರೆ ಭಯ ಆಗುತ್ತೆ, ಟೋಪಿ ಹಾಕಲು ಖುಷಿಯಾಗುತ್ತಾ: ಸಿದ್ದರಾಮಯ್ಯ ಟ್ರೋಲ್

ಕಾಂಗ್ರೆಸ್ ಗೆ ತಾಕತ್ತಿದ್ದರೆ ಇವಿಎಂನಿಂದ ಗೆದ್ದಿರುವ ಸರ್ಕಾರ ವಜಾಗೊಳಿಸಿ ಚುನಾವಣೆ ಎದುರಿಸಲಿ: ವಿಜಯೇಂದ್ರ

ಜಿಎಸ್ ಟಿ ಕಡಿತದ ಬಗ್ಗೆ ಮೊನ್ನೆ ವಿರೋಧ, ಇಂದು ಹೊಗಳಿಕೆ: ಸಿದ್ದರಾಮಯ್ಯ ಸರ್ ಇದು ಹೆಂಗೆ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments